AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ

ದೆಹಲಿಯ ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ
23ನೇ ದಿನವು ಮುಂದುವರೆದಿರುವ ದೆಹಲಿ ಚಲೋ
guruganesh bhat
| Edited By: |

Updated on: Dec 18, 2020 | 3:29 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ಸತತ 23ನೇ ದಿನ ಪ್ರವೇಶಿಸಿದೆ. ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ರೈತರ ಚಳವಳಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ತೀರ್ಪಿತ್ತ ನಂತರ ಪಂಜಾಬ್ ರೈತರ ಆತ್ಮಸ್ಥೈರ್ಯ ಇನ್ನಷ್ಟು ಬಲಗೊಂಡಿದೆ. ಸಾವಧಾನವಾಗಿ, ಪರಿಣಿತ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ನಡೆಗಳನ್ನು ನಿರ್ಧರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕಾನೂನು ತಜ್ಞರಾದ ಪ್ರಶಾಂತ್ ಭೂಷಣ್, ದುಷ್ಯಂತ್ ದವೆ, ಎಚ್.ಎಸ್.ಫೂಲ್ಕಾ ಮತ್ತು ಕೊಲಿನ್ ಗೋನ್ಸಾಲ್ವೆಸ್ ಸಲಹೆ ಪಡೆಯಲು ರಾಷ್ಟ್ರೀಯ ಕಿಸಾನ್ ಮಹಾ ಸಂಘರ್ಷ್​ನ ಕೆ.ವಿ.ಬಿಜು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಕೆ ವಿ ವೆಣುಗೋಪಾಲ್, ದೆಹಲಿ ಚಲೋವಿನಿಂದ ಕೊರೋನಾ ಸೋಂಕು ಹೆಚ್ಚಳದ ಕಳವಳ ವ್ಯಕ್ತಪಡಿಸಿದ್ದರು.

ಬೆಂಬಲ ಘೋಷಿಸಿದ ಸುಂದರ್​ಲಾಲ್ ಬಹುಗುಣ ಚಿಪ್ಕೋ ಚಳವಳಿಯ ನೇತಾರ ಸುಂದರ್​ಲಾಲ್ ಬಹುಗುಣ ದೆಹಲಿ ಚಲೋಗೆ ಬೆಂಬಲ ಘೋಷಿಸಿದ್ದಾರೆ. ಸರ್ಕಾರ ‘ಅನ್ನದಾತ’ರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ಸುಂದರ್​ಲಾಲ್ ಬಹುಗುಣ

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ