AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ

ದೆಹಲಿಯ ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ
23ನೇ ದಿನವು ಮುಂದುವರೆದಿರುವ ದೆಹಲಿ ಚಲೋ
guruganesh bhat
| Edited By: |

Updated on: Dec 18, 2020 | 3:29 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ಸತತ 23ನೇ ದಿನ ಪ್ರವೇಶಿಸಿದೆ. ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ರೈತರ ಚಳವಳಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ತೀರ್ಪಿತ್ತ ನಂತರ ಪಂಜಾಬ್ ರೈತರ ಆತ್ಮಸ್ಥೈರ್ಯ ಇನ್ನಷ್ಟು ಬಲಗೊಂಡಿದೆ. ಸಾವಧಾನವಾಗಿ, ಪರಿಣಿತ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ನಡೆಗಳನ್ನು ನಿರ್ಧರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕಾನೂನು ತಜ್ಞರಾದ ಪ್ರಶಾಂತ್ ಭೂಷಣ್, ದುಷ್ಯಂತ್ ದವೆ, ಎಚ್.ಎಸ್.ಫೂಲ್ಕಾ ಮತ್ತು ಕೊಲಿನ್ ಗೋನ್ಸಾಲ್ವೆಸ್ ಸಲಹೆ ಪಡೆಯಲು ರಾಷ್ಟ್ರೀಯ ಕಿಸಾನ್ ಮಹಾ ಸಂಘರ್ಷ್​ನ ಕೆ.ವಿ.ಬಿಜು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಕೆ ವಿ ವೆಣುಗೋಪಾಲ್, ದೆಹಲಿ ಚಲೋವಿನಿಂದ ಕೊರೋನಾ ಸೋಂಕು ಹೆಚ್ಚಳದ ಕಳವಳ ವ್ಯಕ್ತಪಡಿಸಿದ್ದರು.

ಬೆಂಬಲ ಘೋಷಿಸಿದ ಸುಂದರ್​ಲಾಲ್ ಬಹುಗುಣ ಚಿಪ್ಕೋ ಚಳವಳಿಯ ನೇತಾರ ಸುಂದರ್​ಲಾಲ್ ಬಹುಗುಣ ದೆಹಲಿ ಚಲೋಗೆ ಬೆಂಬಲ ಘೋಷಿಸಿದ್ದಾರೆ. ಸರ್ಕಾರ ‘ಅನ್ನದಾತ’ರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ಸುಂದರ್​ಲಾಲ್ ಬಹುಗುಣ

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ