AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ

ದೆಹಲಿಯ ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ
23ನೇ ದಿನವು ಮುಂದುವರೆದಿರುವ ದೆಹಲಿ ಚಲೋ
guruganesh bhat
| Edited By: |

Updated on: Dec 18, 2020 | 3:29 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ಸತತ 23ನೇ ದಿನ ಪ್ರವೇಶಿಸಿದೆ. ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ರೈತರ ಚಳವಳಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ತೀರ್ಪಿತ್ತ ನಂತರ ಪಂಜಾಬ್ ರೈತರ ಆತ್ಮಸ್ಥೈರ್ಯ ಇನ್ನಷ್ಟು ಬಲಗೊಂಡಿದೆ. ಸಾವಧಾನವಾಗಿ, ಪರಿಣಿತ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ನಡೆಗಳನ್ನು ನಿರ್ಧರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕಾನೂನು ತಜ್ಞರಾದ ಪ್ರಶಾಂತ್ ಭೂಷಣ್, ದುಷ್ಯಂತ್ ದವೆ, ಎಚ್.ಎಸ್.ಫೂಲ್ಕಾ ಮತ್ತು ಕೊಲಿನ್ ಗೋನ್ಸಾಲ್ವೆಸ್ ಸಲಹೆ ಪಡೆಯಲು ರಾಷ್ಟ್ರೀಯ ಕಿಸಾನ್ ಮಹಾ ಸಂಘರ್ಷ್​ನ ಕೆ.ವಿ.ಬಿಜು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಕೆ ವಿ ವೆಣುಗೋಪಾಲ್, ದೆಹಲಿ ಚಲೋವಿನಿಂದ ಕೊರೋನಾ ಸೋಂಕು ಹೆಚ್ಚಳದ ಕಳವಳ ವ್ಯಕ್ತಪಡಿಸಿದ್ದರು.

ಬೆಂಬಲ ಘೋಷಿಸಿದ ಸುಂದರ್​ಲಾಲ್ ಬಹುಗುಣ ಚಿಪ್ಕೋ ಚಳವಳಿಯ ನೇತಾರ ಸುಂದರ್​ಲಾಲ್ ಬಹುಗುಣ ದೆಹಲಿ ಚಲೋಗೆ ಬೆಂಬಲ ಘೋಷಿಸಿದ್ದಾರೆ. ಸರ್ಕಾರ ‘ಅನ್ನದಾತ’ರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ಸುಂದರ್​ಲಾಲ್ ಬಹುಗುಣ

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ