AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ

ದೆಹಲಿಯ ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

Delhi Chalo | ರೈತರಿಂದ ಕಾನೂನು ತಜ್ಞರ ಜೊತೆ ಸಮಾಲೋಚನೆ
23ನೇ ದಿನವು ಮುಂದುವರೆದಿರುವ ದೆಹಲಿ ಚಲೋ
guruganesh bhat
| Edited By: |

Updated on: Dec 18, 2020 | 3:29 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ಸತತ 23ನೇ ದಿನ ಪ್ರವೇಶಿಸಿದೆ. ಮೈ ಕೊರೆಯುವ ಚಳಿಯ ನಡುವೆಯೂ ರೈತರು ದೆಹಲಿ ಚಲೋವನ್ನು ಮುಂದುವರೆಸುವ ದೃಢ ನಿಲುವನ್ನು ಕೈಬಿಟ್ಟಿಲ್ಲ. ಜೊತೆಗೆ, ಚಳಿಯಿಂದ ಪಾರಾಗಲು ಇನ್ನಷ್ಟು ವ್ಯವಸ್ಥೆಗಳನ್ನು ಮಾಡಿಕೊಳ್ಳುವುದರತ್ತ ಗಮನಹರಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯವು ರೈತರ ಚಳವಳಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದು ತೀರ್ಪಿತ್ತ ನಂತರ ಪಂಜಾಬ್ ರೈತರ ಆತ್ಮಸ್ಥೈರ್ಯ ಇನ್ನಷ್ಟು ಬಲಗೊಂಡಿದೆ. ಸಾವಧಾನವಾಗಿ, ಪರಿಣಿತ ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ನಡೆಗಳನ್ನು ನಿರ್ಧರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕಾನೂನು ತಜ್ಞರಾದ ಪ್ರಶಾಂತ್ ಭೂಷಣ್, ದುಷ್ಯಂತ್ ದವೆ, ಎಚ್.ಎಸ್.ಫೂಲ್ಕಾ ಮತ್ತು ಕೊಲಿನ್ ಗೋನ್ಸಾಲ್ವೆಸ್ ಸಲಹೆ ಪಡೆಯಲು ರಾಷ್ಟ್ರೀಯ ಕಿಸಾನ್ ಮಹಾ ಸಂಘರ್ಷ್​ನ ಕೆ.ವಿ.ಬಿಜು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಕೆ ವಿ ವೆಣುಗೋಪಾಲ್, ದೆಹಲಿ ಚಲೋವಿನಿಂದ ಕೊರೋನಾ ಸೋಂಕು ಹೆಚ್ಚಳದ ಕಳವಳ ವ್ಯಕ್ತಪಡಿಸಿದ್ದರು.

ಬೆಂಬಲ ಘೋಷಿಸಿದ ಸುಂದರ್​ಲಾಲ್ ಬಹುಗುಣ ಚಿಪ್ಕೋ ಚಳವಳಿಯ ನೇತಾರ ಸುಂದರ್​ಲಾಲ್ ಬಹುಗುಣ ದೆಹಲಿ ಚಲೋಗೆ ಬೆಂಬಲ ಘೋಷಿಸಿದ್ದಾರೆ. ಸರ್ಕಾರ ‘ಅನ್ನದಾತ’ರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದ್ದಾರೆ.

ಸುಂದರ್​ಲಾಲ್ ಬಹುಗುಣ

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!