AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಡಿಸೆಂಬರ್ 8ಕ್ಕೆ ಭಾರತ್ ಬಂದ್! ರೈತ ಒಕ್ಕೂಟಗಳ ಘೋಷಣೆ

ಪಂಜಾಬ್ ರೈತರು ಡಿಸೆಂಬರ್ 8ರಂದು ಭಾರತ್ ಬಂದ್ ಘೋಷಿಸಿದ್ದಾರೆ.

Breaking News: ಡಿಸೆಂಬರ್ 8ಕ್ಕೆ ಭಾರತ್ ಬಂದ್! ರೈತ ಒಕ್ಕೂಟಗಳ ಘೋಷಣೆ
ಪ್ರತಿಭಟನಾಕಾರರನ್ನು ತಡೆಯಲು ನೆರೆದ ಪೊಲೀಸ್ ಪಡೆ
guruganesh bhat
|

Updated on:Dec 05, 2020 | 11:16 AM

Share

ದೆಹಲಿ: ಪಂಜಾಬ್ ರೈತರು ಡಿಸೆಂಬರ್ 8ರಂದು ಭಾರತ್ ಬಂದ್​ಗೆ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಒಮ್ಮತ ಮೂಡದ ಕಾರಣ ದೆಹಲಿ ಚಲೋ ಬಂದ್ ಸ್ವರೂಪ ಪಡೆಯಲಿದೆ. ದೆಹಲಿಯ ಎಲ್ಲ ಟೋಲ್ ಬೂತ್​ ಮತ್ತು ರಸ್ತೆಗಳನ್ನು ಬಂದ್ ಮಾಡಲಿದ್ದೇವೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಕೃಷಿ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ 9 ದಿನಗಳಿಂದ ಪಂಜಾಬ್​ನ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕೇಂದ್ರದ ಜೊತೆ ಹಲವು ಸುತ್ತಿನ ಸಭೆ ನಡೆಸಿದ ನಂತರವೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಂದ್​ಗೆ ಕರೆ ಕೊಡಲಾಗಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

ಪ್ರಧಾನಿ ಪ್ರತಿಕೃತಿ ದಹನ, ಪ್ರಶಸ್ತಿ ವಾಪಸ್

ಡಿಸೆಂಬರ್ 5 ರಂದು ಪ್ರಧಾನಿ, ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಯನ್ನು ದಹಿಸಲು ರೈತರು ನಿರ್ಧರಿಸಿದ್ದಾರೆ.  ಡಿಸೆಂಬರ್ 7 ರಂದು ಹಲವು ಕ್ರೀಡಾಪಟುಗಳು ಪ್ರಶಸ್ತಿ ವಾಪಸ್ ಮಾಡಲಿದ್ದಾರೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

Explainer | ಕನಿಷ್ಠ ಬೆಂಬಲ ಬೆಲೆ MSP ಎಂದರೇನು? ಪಂಜಾಬ್ ರೈತರಿಗೇಕೆ ಕೃಷಿ ಕಾಯ್ದೆಗಳ ಬಗ್ಗೆ ಇಷ್ಟು ಆತಂಕ?

Published On - 5:40 pm, Fri, 4 December 20

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ