AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಡಿಸೆಂಬರ್ 8ಕ್ಕೆ ಭಾರತ್ ಬಂದ್! ರೈತ ಒಕ್ಕೂಟಗಳ ಘೋಷಣೆ

ಪಂಜಾಬ್ ರೈತರು ಡಿಸೆಂಬರ್ 8ರಂದು ಭಾರತ್ ಬಂದ್ ಘೋಷಿಸಿದ್ದಾರೆ.

Breaking News: ಡಿಸೆಂಬರ್ 8ಕ್ಕೆ ಭಾರತ್ ಬಂದ್! ರೈತ ಒಕ್ಕೂಟಗಳ ಘೋಷಣೆ
ಪ್ರತಿಭಟನಾಕಾರರನ್ನು ತಡೆಯಲು ನೆರೆದ ಪೊಲೀಸ್ ಪಡೆ
guruganesh bhat
|

Updated on:Dec 05, 2020 | 11:16 AM

Share

ದೆಹಲಿ: ಪಂಜಾಬ್ ರೈತರು ಡಿಸೆಂಬರ್ 8ರಂದು ಭಾರತ್ ಬಂದ್​ಗೆ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಒಮ್ಮತ ಮೂಡದ ಕಾರಣ ದೆಹಲಿ ಚಲೋ ಬಂದ್ ಸ್ವರೂಪ ಪಡೆಯಲಿದೆ. ದೆಹಲಿಯ ಎಲ್ಲ ಟೋಲ್ ಬೂತ್​ ಮತ್ತು ರಸ್ತೆಗಳನ್ನು ಬಂದ್ ಮಾಡಲಿದ್ದೇವೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಕೃಷಿ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ 9 ದಿನಗಳಿಂದ ಪಂಜಾಬ್​ನ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕೇಂದ್ರದ ಜೊತೆ ಹಲವು ಸುತ್ತಿನ ಸಭೆ ನಡೆಸಿದ ನಂತರವೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಂದ್​ಗೆ ಕರೆ ಕೊಡಲಾಗಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

ಪ್ರಧಾನಿ ಪ್ರತಿಕೃತಿ ದಹನ, ಪ್ರಶಸ್ತಿ ವಾಪಸ್

ಡಿಸೆಂಬರ್ 5 ರಂದು ಪ್ರಧಾನಿ, ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಯನ್ನು ದಹಿಸಲು ರೈತರು ನಿರ್ಧರಿಸಿದ್ದಾರೆ.  ಡಿಸೆಂಬರ್ 7 ರಂದು ಹಲವು ಕ್ರೀಡಾಪಟುಗಳು ಪ್ರಶಸ್ತಿ ವಾಪಸ್ ಮಾಡಲಿದ್ದಾರೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

Explainer | ಕನಿಷ್ಠ ಬೆಂಬಲ ಬೆಲೆ MSP ಎಂದರೇನು? ಪಂಜಾಬ್ ರೈತರಿಗೇಕೆ ಕೃಷಿ ಕಾಯ್ದೆಗಳ ಬಗ್ಗೆ ಇಷ್ಟು ಆತಂಕ?

Published On - 5:40 pm, Fri, 4 December 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ