AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಡಿಸೆಂಬರ್ 8ಕ್ಕೆ ಭಾರತ್ ಬಂದ್! ರೈತ ಒಕ್ಕೂಟಗಳ ಘೋಷಣೆ

ಪಂಜಾಬ್ ರೈತರು ಡಿಸೆಂಬರ್ 8ರಂದು ಭಾರತ್ ಬಂದ್ ಘೋಷಿಸಿದ್ದಾರೆ.

Breaking News: ಡಿಸೆಂಬರ್ 8ಕ್ಕೆ ಭಾರತ್ ಬಂದ್! ರೈತ ಒಕ್ಕೂಟಗಳ ಘೋಷಣೆ
ಪ್ರತಿಭಟನಾಕಾರರನ್ನು ತಡೆಯಲು ನೆರೆದ ಪೊಲೀಸ್ ಪಡೆ
guruganesh bhat
|

Updated on:Dec 05, 2020 | 11:16 AM

Share

ದೆಹಲಿ: ಪಂಜಾಬ್ ರೈತರು ಡಿಸೆಂಬರ್ 8ರಂದು ಭಾರತ್ ಬಂದ್​ಗೆ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಒಮ್ಮತ ಮೂಡದ ಕಾರಣ ದೆಹಲಿ ಚಲೋ ಬಂದ್ ಸ್ವರೂಪ ಪಡೆಯಲಿದೆ. ದೆಹಲಿಯ ಎಲ್ಲ ಟೋಲ್ ಬೂತ್​ ಮತ್ತು ರಸ್ತೆಗಳನ್ನು ಬಂದ್ ಮಾಡಲಿದ್ದೇವೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಕೃಷಿ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ 9 ದಿನಗಳಿಂದ ಪಂಜಾಬ್​ನ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕೇಂದ್ರದ ಜೊತೆ ಹಲವು ಸುತ್ತಿನ ಸಭೆ ನಡೆಸಿದ ನಂತರವೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಂದ್​ಗೆ ಕರೆ ಕೊಡಲಾಗಿದೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

ಪ್ರಧಾನಿ ಪ್ರತಿಕೃತಿ ದಹನ, ಪ್ರಶಸ್ತಿ ವಾಪಸ್

ಡಿಸೆಂಬರ್ 5 ರಂದು ಪ್ರಧಾನಿ, ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಯನ್ನು ದಹಿಸಲು ರೈತರು ನಿರ್ಧರಿಸಿದ್ದಾರೆ.  ಡಿಸೆಂಬರ್ 7 ರಂದು ಹಲವು ಕ್ರೀಡಾಪಟುಗಳು ಪ್ರಶಸ್ತಿ ವಾಪಸ್ ಮಾಡಲಿದ್ದಾರೆ ಎಂದು ರೈತ ಒಕ್ಕೂಟಗಳು ತಿಳಿಸಿವೆ.

Explainer | ಕನಿಷ್ಠ ಬೆಂಬಲ ಬೆಲೆ MSP ಎಂದರೇನು? ಪಂಜಾಬ್ ರೈತರಿಗೇಕೆ ಕೃಷಿ ಕಾಯ್ದೆಗಳ ಬಗ್ಗೆ ಇಷ್ಟು ಆತಂಕ?

Published On - 5:40 pm, Fri, 4 December 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ