AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ‘ಮನ್​ ಕಿ ಬಾತ್​‘ಗೆ ಪಂಜಾಬ್ ರೈತರಿಂದ ತಟ್ಟೆ-ಚಮಚದ ಉತ್ತರ

ಪ್ರಧಾನಿ ನರೇಂದ್ರ ಮೋದಿಯವರ ಈ ವರ್ಷದ ಕೊನೆಯ ಮನ್ ಕಿ ಬಾತ್​ಗೆ ಪಂಜಾಬ್ ರೈತರ ಘೋಷಣೆಗಳು ಪ್ರತಿರೋಧ ನೀಡಿದವು. ಚಪ್ಪಾಳೆ, ತಟ್ಟೆ-ಚಮಚ ಮತ್ತು ಡಬ್ಬಗಳ ಮೂಲಕ ಪಂಜಾಬ್ ರೈತರು ‘ಥಾಲಿ’ ಬಾರಿಸಿದರು.

ಮೋದಿ ‘ಮನ್​ ಕಿ ಬಾತ್​‘ಗೆ ಪಂಜಾಬ್ ರೈತರಿಂದ ತಟ್ಟೆ-ಚಮಚದ ಉತ್ತರ
ತಟ್ಟೆ-ಚಮಚದ ಪ್ರತಿರೋಧ
guruganesh bhat
|

Updated on:Dec 28, 2020 | 10:26 AM

Share

ದೆಹಲಿ: ಪಂಜಾಬ್ ರೈತರು ಈ ಮುಂಚೆ ಘೋಷಿಸಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್​ ನಡೆಯುವಾಗ ‘ಥಾಲಿ’ ಬಾರಿಸಿದ್ದಾರೆ. ಇಂದು ಬೆಳಗ್ಗೆ ಗಡಿಗಳಲ್ಲಿ ಮೆರವಣಿಗೆ ಆರಂಭಿಸಿದ ರೈತರು ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಟ್ಟೆ-ಚಮಚ, ಡಬ್ಬಗಳನ್ನು ಬಾರಿಸಿದ ರೈತರ ಘೋಷಣೆಗಳು ಮುಗಿಲು ಮುಟ್ಟಿದ್ದವು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಕಳೆದ ಒಂದು ತಿಂಗಳಿಂದ ಚಳವಳಿ ನಡೆಸುತ್ತಿರುವ ಪಂಜಾಬ್​ ರೈತ ಸಮುದಾಯ, ಪ್ರಧಾನಿಯವರ ಮನದ ಮಾತನ್ನು ವಿರೋಧಿಸಲು ದೇಶದ ಜನತೆಗೆ ಕರೆ ನೀಡಿತ್ತು. ಕೊರೊನಾದ ಆರಂಭಿಕ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಟ್ಟಾಗಿ ಚಪ್ಪಾಳೆ, ಜಾಗಟೆ, ಶಂಖಗಳ ಥಾಲಿ ಬಾರಿಸಲು ಕರೆ ನೀಡಿದ್ದರು. ಪ್ರಧಾನಿಯವರ ನಿಲುವನ್ನು ವಿರೋಧಿಸಲು ಅದೇ ಮಾರ್ಗ ಅನುಸರಿಸಿದ ಪಂಜಾಬ್ ರೈತರು ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಥಾಲಿ ಬಾರಿಸಿದರು.

ನೂತನ ಕೃಷಿ ಕಾಯ್ದೆ ವಿರೋಧಿಸಿ ಆತ್ಮಹತ್ಯೆ ನೂತನ ಕೃಷಿ ಕಾಯ್ದೆ ವಿರೋಧಿಸಿ ಜಲಾಲಾಬಾದ್​ನ ವಕೀಲರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ  ಪತ್ರ ಬರೆದು ವಕೀಲ ಅಮರ್ ಜೀತ್ ಸಿಂಗ್, ದೆಹಲಿ ಟಿಕ್ರಿ ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಣಿಯದ ಆಕ್ರೋಶ

ಘೋಷಣೆಯ ಭಂಗಿ ಭಾವ

Photos: ಒಂದು ತಿಂಗಳು ಪೂರೈಸಿದ ರೈತರ Delhi Chalo ಪ್ರತಿಭಟನೆ

Published On - 3:19 pm, Sun, 27 December 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ