AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚಲೋ: ರಾಷ್ಟ್ರ ರಾಜಧಾನಿ ಪ್ರವೇಶಿಸಲು ರೈತರಿಗೆ ಕೊನೆಗೂ ಸಿಕ್ತು ಗ್ರೀನ್​ ಸಿಗ್ನಲ್​

ದೆಹಲಿ: ಪಂಜಾಬ್ ರೈತರಿಗೆ ತಮ್ಮ ಪ್ರತಿಭಟನೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಮುಂದುವರಿಸಲು ಕೊನೆಗೂ ಅನುಮತಿ ಸಿಕ್ಕಿದೆ. ರೈತರಿಗೆ ದೆಹಲಿಯ ನಿರಂಕಾರಿ ಸಮಾಗಮ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೆಹಲಿ ಸರ್ಕಾರ ಅವಕಾಶ ನೀಡಿದೆ.

ದೆಹಲಿ ಚಲೋ: ರಾಷ್ಟ್ರ ರಾಜಧಾನಿ ಪ್ರವೇಶಿಸಲು ರೈತರಿಗೆ ಕೊನೆಗೂ ಸಿಕ್ತು ಗ್ರೀನ್​ ಸಿಗ್ನಲ್​
ರೈತರ ಪ್ರತಿಭಟನೆ
guruganesh bhat
|

Updated on: Nov 27, 2020 | 7:26 PM

Share

ದೆಹಲಿ: ಪಂಜಾಬ್ ರೈತರಿಗೆ ತಮ್ಮ ಪ್ರತಿಭಟನೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಮುಂದುವರಿಸಲು ಕೊನೆಗೂ ಅನುಮತಿ ಸಿಕ್ಕಿದೆ. ರೈತರಿಗೆ ದೆಹಲಿಯ ನಿರಂಕಾರಿ ಸಮಾಗಮ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೆಹಲಿ ಸರ್ಕಾರ ಅವಕಾಶ ನೀಡಿದೆ. ಈ ನಿರ್ಧಾರವನ್ನು, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.

ನಿರಂಕಾರಿ ಮೈದಾನದಲ್ಲಿ ಪ್ರತಿಭಟನಾಕಾರರಿಗೆ ನೀರಿನ ಟ್ಯಾಂಕ್​ರ​ಗಳ ವ್ಯವಸ್ಥೆ ಸಹ ಮಾಡಲಿದೆ. ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಪ್ರತಿನಿಧಿಗಳು ರೈತರ ಯೋಗಕ್ಷೇಮ ನೋಡಿಕೊಳ್ಳಲು ಎಲ್ಲಾ ಸಿದ್ಧತೆ ನಡೆಸುತ್ತಿದೆ ಎಂದು ಆಪ್ ವಕ್ತಾರ ರಾಘವ್ ಛಡ್ಡಾ ತಿಳಿಸಿದರು.

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ