AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚಲೋ: ರಾಷ್ಟ್ರ ರಾಜಧಾನಿ ಪ್ರವೇಶಿಸಲು ರೈತರಿಗೆ ಕೊನೆಗೂ ಸಿಕ್ತು ಗ್ರೀನ್​ ಸಿಗ್ನಲ್​

ದೆಹಲಿ: ಪಂಜಾಬ್ ರೈತರಿಗೆ ತಮ್ಮ ಪ್ರತಿಭಟನೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಮುಂದುವರಿಸಲು ಕೊನೆಗೂ ಅನುಮತಿ ಸಿಕ್ಕಿದೆ. ರೈತರಿಗೆ ದೆಹಲಿಯ ನಿರಂಕಾರಿ ಸಮಾಗಮ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೆಹಲಿ ಸರ್ಕಾರ ಅವಕಾಶ ನೀಡಿದೆ.

ದೆಹಲಿ ಚಲೋ: ರಾಷ್ಟ್ರ ರಾಜಧಾನಿ ಪ್ರವೇಶಿಸಲು ರೈತರಿಗೆ ಕೊನೆಗೂ ಸಿಕ್ತು ಗ್ರೀನ್​ ಸಿಗ್ನಲ್​
ರೈತರ ಪ್ರತಿಭಟನೆ
guruganesh bhat
|

Updated on: Nov 27, 2020 | 7:26 PM

Share

ದೆಹಲಿ: ಪಂಜಾಬ್ ರೈತರಿಗೆ ತಮ್ಮ ಪ್ರತಿಭಟನೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಮುಂದುವರಿಸಲು ಕೊನೆಗೂ ಅನುಮತಿ ಸಿಕ್ಕಿದೆ. ರೈತರಿಗೆ ದೆಹಲಿಯ ನಿರಂಕಾರಿ ಸಮಾಗಮ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೆಹಲಿ ಸರ್ಕಾರ ಅವಕಾಶ ನೀಡಿದೆ. ಈ ನಿರ್ಧಾರವನ್ನು, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.

ನಿರಂಕಾರಿ ಮೈದಾನದಲ್ಲಿ ಪ್ರತಿಭಟನಾಕಾರರಿಗೆ ನೀರಿನ ಟ್ಯಾಂಕ್​ರ​ಗಳ ವ್ಯವಸ್ಥೆ ಸಹ ಮಾಡಲಿದೆ. ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಪ್ರತಿನಿಧಿಗಳು ರೈತರ ಯೋಗಕ್ಷೇಮ ನೋಡಿಕೊಳ್ಳಲು ಎಲ್ಲಾ ಸಿದ್ಧತೆ ನಡೆಸುತ್ತಿದೆ ಎಂದು ಆಪ್ ವಕ್ತಾರ ರಾಘವ್ ಛಡ್ಡಾ ತಿಳಿಸಿದರು.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’