AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು

ದೆಹಲಿ ಚಲೋದಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು
ವಾಲಿಬಾಲ್ ಆಡುತ್ತಿರುವ ಪಂಜಾಬ್ ಯುವಕರು
guruganesh bhat
| Edited By: |

Updated on: Dec 20, 2020 | 12:16 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ತಿಂಗಳಿಗೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ. ಚಳವಳಿಯಲ್ಲಿ ಭಾಗವಹಿಸಿದ 20ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಅವರ ಸ್ಮರಣಾರ್ಥ ಶಹೀದ್ ದಿವಸ್ ಆಚರಿಸಲಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ತಿಳಿಸಿದೆ.

ಪಂಜಾಬ್​ನ ವಿವಿಧ ಆಸ್ಪತ್ರೆಗಳ ದಾದಿಯರು ದೆಹಲಿ-ಹರಿಯಾಣದ ಟಿಕ್ರಿ ಗಡಿ ತಲುಪಿದ್ದಾರೆ. ದೆಹಲಿ ಚಲೋಗೆ ಪಂಜಾಬ್​ನ ಬೆಂಬಲ ವ್ಯಕ್ತಪಡಿಸಿ ಚಳವಳಿಯಲ್ಲಿ ಪಾಲ್ಗೊಳ್ಲುತ್ತೇವೆ ಎಂದು ಅವರು ತಿಳಿಸಿದ್ದಾರೆ. ರೈತರ ಚಳವಳಿಗೆ ಬೆಂಬಲ ನೀಡಲಿದ್ದೇವೆ ಎಂದು ಲುಧಿಯಾನಾದ ಹರ್ಷ್​ದೀಪ್ ಕೌರ್ ತಿಳಿಸಿದರು.

ಚಳವಳಿಯಲ್ಲಿ ಭಾಗವಹಿಸಿರುವ ಪಂಜಾಬಿ ಯುವಕರು ವಾಲಿಬಾಲ್ ಆಟ, ಪಂಜಾಬಿ ಮುಂಡಾಸು ಕಟ್ಟುವ ಮೂಲಕ ಸ್ಥಳೀಯರ ಜೊತೆ ಬೆರೆಯುತ್ತಿದ್ದಾರೆ. ಇತ್ತ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕೇಂದ್ರ ಕೃಷಿ ಸಚಿವ ನರೇಮದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ತಮ್ಮ ಸಾಂಪ್ರದಾಯಿಕ ಪಗಡೆ ತೊಡುವ ಪದ್ಧತಿಯನ್ನು ದೆಹಲಿಯ ನಾಗರಿಕರಿಗೆ ಕಲಿಸುತ್ತಿರುವ ಪಂಜಾಬ್ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ ಹನುಮಾನ್ ಬೇನಿವಾಲ್

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ