AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು

ದೆಹಲಿ ಚಲೋದಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು
ವಾಲಿಬಾಲ್ ಆಡುತ್ತಿರುವ ಪಂಜಾಬ್ ಯುವಕರು
guruganesh bhat
| Edited By: |

Updated on: Dec 20, 2020 | 12:16 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ತಿಂಗಳಿಗೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ. ಚಳವಳಿಯಲ್ಲಿ ಭಾಗವಹಿಸಿದ 20ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಅವರ ಸ್ಮರಣಾರ್ಥ ಶಹೀದ್ ದಿವಸ್ ಆಚರಿಸಲಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ತಿಳಿಸಿದೆ.

ಪಂಜಾಬ್​ನ ವಿವಿಧ ಆಸ್ಪತ್ರೆಗಳ ದಾದಿಯರು ದೆಹಲಿ-ಹರಿಯಾಣದ ಟಿಕ್ರಿ ಗಡಿ ತಲುಪಿದ್ದಾರೆ. ದೆಹಲಿ ಚಲೋಗೆ ಪಂಜಾಬ್​ನ ಬೆಂಬಲ ವ್ಯಕ್ತಪಡಿಸಿ ಚಳವಳಿಯಲ್ಲಿ ಪಾಲ್ಗೊಳ್ಲುತ್ತೇವೆ ಎಂದು ಅವರು ತಿಳಿಸಿದ್ದಾರೆ. ರೈತರ ಚಳವಳಿಗೆ ಬೆಂಬಲ ನೀಡಲಿದ್ದೇವೆ ಎಂದು ಲುಧಿಯಾನಾದ ಹರ್ಷ್​ದೀಪ್ ಕೌರ್ ತಿಳಿಸಿದರು.

ಚಳವಳಿಯಲ್ಲಿ ಭಾಗವಹಿಸಿರುವ ಪಂಜಾಬಿ ಯುವಕರು ವಾಲಿಬಾಲ್ ಆಟ, ಪಂಜಾಬಿ ಮುಂಡಾಸು ಕಟ್ಟುವ ಮೂಲಕ ಸ್ಥಳೀಯರ ಜೊತೆ ಬೆರೆಯುತ್ತಿದ್ದಾರೆ. ಇತ್ತ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕೇಂದ್ರ ಕೃಷಿ ಸಚಿವ ನರೇಮದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ತಮ್ಮ ಸಾಂಪ್ರದಾಯಿಕ ಪಗಡೆ ತೊಡುವ ಪದ್ಧತಿಯನ್ನು ದೆಹಲಿಯ ನಾಗರಿಕರಿಗೆ ಕಲಿಸುತ್ತಿರುವ ಪಂಜಾಬ್ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ ಹನುಮಾನ್ ಬೇನಿವಾಲ್

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!