AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು

ದೆಹಲಿ ಚಲೋದಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು
ವಾಲಿಬಾಲ್ ಆಡುತ್ತಿರುವ ಪಂಜಾಬ್ ಯುವಕರು
guruganesh bhat
| Edited By: |

Updated on: Dec 20, 2020 | 12:16 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ತಿಂಗಳಿಗೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ. ಚಳವಳಿಯಲ್ಲಿ ಭಾಗವಹಿಸಿದ 20ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಅವರ ಸ್ಮರಣಾರ್ಥ ಶಹೀದ್ ದಿವಸ್ ಆಚರಿಸಲಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ತಿಳಿಸಿದೆ.

ಪಂಜಾಬ್​ನ ವಿವಿಧ ಆಸ್ಪತ್ರೆಗಳ ದಾದಿಯರು ದೆಹಲಿ-ಹರಿಯಾಣದ ಟಿಕ್ರಿ ಗಡಿ ತಲುಪಿದ್ದಾರೆ. ದೆಹಲಿ ಚಲೋಗೆ ಪಂಜಾಬ್​ನ ಬೆಂಬಲ ವ್ಯಕ್ತಪಡಿಸಿ ಚಳವಳಿಯಲ್ಲಿ ಪಾಲ್ಗೊಳ್ಲುತ್ತೇವೆ ಎಂದು ಅವರು ತಿಳಿಸಿದ್ದಾರೆ. ರೈತರ ಚಳವಳಿಗೆ ಬೆಂಬಲ ನೀಡಲಿದ್ದೇವೆ ಎಂದು ಲುಧಿಯಾನಾದ ಹರ್ಷ್​ದೀಪ್ ಕೌರ್ ತಿಳಿಸಿದರು.

ಚಳವಳಿಯಲ್ಲಿ ಭಾಗವಹಿಸಿರುವ ಪಂಜಾಬಿ ಯುವಕರು ವಾಲಿಬಾಲ್ ಆಟ, ಪಂಜಾಬಿ ಮುಂಡಾಸು ಕಟ್ಟುವ ಮೂಲಕ ಸ್ಥಳೀಯರ ಜೊತೆ ಬೆರೆಯುತ್ತಿದ್ದಾರೆ. ಇತ್ತ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕೇಂದ್ರ ಕೃಷಿ ಸಚಿವ ನರೇಮದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ತಮ್ಮ ಸಾಂಪ್ರದಾಯಿಕ ಪಗಡೆ ತೊಡುವ ಪದ್ಧತಿಯನ್ನು ದೆಹಲಿಯ ನಾಗರಿಕರಿಗೆ ಕಲಿಸುತ್ತಿರುವ ಪಂಜಾಬ್ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ ಹನುಮಾನ್ ಬೇನಿವಾಲ್

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!