AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು

ದೆಹಲಿ ಚಲೋದಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ.

Dehli Chalo | ಮೃತ ರೈತರ ನೆನಪಿಗೆ ಶಹೀದ್ ದಿವಸ್ ಆಚರಿಸಲಿರುವ ರೈತರು
ವಾಲಿಬಾಲ್ ಆಡುತ್ತಿರುವ ಪಂಜಾಬ್ ಯುವಕರು
guruganesh bhat
| Edited By: |

Updated on: Dec 20, 2020 | 12:16 PM

Share

ದೆಹಲಿ: ಪಂಜಾಬ್ ರೈತರ ಚಳವಳಿ ತಿಂಗಳಿಗೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಚಳವಳಿಯಲ್ಲಿ ಮೃತಪಟ್ಟ ರೈತರಿಗೆ ಗೌರವ ಸಲ್ಲಿಸಲು ಇಂದು ರೈತ ಒಕ್ಕೂಟಗಳು ‘ಶಹೀದ್ ದಿವಸ್’ ಆಚರಿಸಲಿವೆ. ಚಳವಳಿಯಲ್ಲಿ ಭಾಗವಹಿಸಿದ 20ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಅವರ ಸ್ಮರಣಾರ್ಥ ಶಹೀದ್ ದಿವಸ್ ಆಚರಿಸಲಿದ್ದೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ತಿಳಿಸಿದೆ.

ಪಂಜಾಬ್​ನ ವಿವಿಧ ಆಸ್ಪತ್ರೆಗಳ ದಾದಿಯರು ದೆಹಲಿ-ಹರಿಯಾಣದ ಟಿಕ್ರಿ ಗಡಿ ತಲುಪಿದ್ದಾರೆ. ದೆಹಲಿ ಚಲೋಗೆ ಪಂಜಾಬ್​ನ ಬೆಂಬಲ ವ್ಯಕ್ತಪಡಿಸಿ ಚಳವಳಿಯಲ್ಲಿ ಪಾಲ್ಗೊಳ್ಲುತ್ತೇವೆ ಎಂದು ಅವರು ತಿಳಿಸಿದ್ದಾರೆ. ರೈತರ ಚಳವಳಿಗೆ ಬೆಂಬಲ ನೀಡಲಿದ್ದೇವೆ ಎಂದು ಲುಧಿಯಾನಾದ ಹರ್ಷ್​ದೀಪ್ ಕೌರ್ ತಿಳಿಸಿದರು.

ಚಳವಳಿಯಲ್ಲಿ ಭಾಗವಹಿಸಿರುವ ಪಂಜಾಬಿ ಯುವಕರು ವಾಲಿಬಾಲ್ ಆಟ, ಪಂಜಾಬಿ ಮುಂಡಾಸು ಕಟ್ಟುವ ಮೂಲಕ ಸ್ಥಳೀಯರ ಜೊತೆ ಬೆರೆಯುತ್ತಿದ್ದಾರೆ. ಇತ್ತ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕೇಂದ್ರ ಕೃಷಿ ಸಚಿವ ನರೇಮದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ತಮ್ಮ ಸಾಂಪ್ರದಾಯಿಕ ಪಗಡೆ ತೊಡುವ ಪದ್ಧತಿಯನ್ನು ದೆಹಲಿಯ ನಾಗರಿಕರಿಗೆ ಕಲಿಸುತ್ತಿರುವ ಪಂಜಾಬ್ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ಸಂಸದೀಯ ಸಮಿತಿಗಳಿಗೆ ರಾಜೀನಾಮೆ ಸಲ್ಲಿಸಿದ ಹನುಮಾನ್ ಬೇನಿವಾಲ್

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ