AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery | ಚಳಿಗೆ ಸವಾಲೊಡ್ಡುತ್ತಿರುವ ದೆಹಲಿ ಚಲೋ ಚಳುವಳಿಕಾರರು

ಕಳೆದ 14 ವರ್ಷಗಳಲ್ಲೇ ಅತ್ಯಧಿಕ ಚಳಿ ದೆಹಲಿಯಲ್ಲಿ ಈ ಬಾರಿ ದಾಖಲಾಗಿದೆ. ದೆಹಲಿ ಚಲೋ ಚಳುವಳಿ ನಡೆಸುತ್ತಿರುವ ರೈತರು ತೀವ್ರ ಚಳಿಯನ್ನು ಹೇಗೆ ಎದುರಿಸಬಹುದು ಎಂದು ಕಾಡದಿರದು. ಟಿವಿ9 ಕನ್ನಡ ಡಿಜಿಟಲ್ ಚಳಿಗೆ ಸವಾಲೊಡ್ಡುತ್ತಿರುವ ಪಂಜಾಬ್ ರೈತರ ಚಿತ್ರಗಳನ್ನು ನಿಮಗಾಗಿ ತೆರೆದಿಟ್ಟಿದೆ.

guruganesh bhat
| Edited By: |

Updated on: Jan 02, 2021 | 6:51 PM

Share
ದೆಹಲಿಯಲ್ಲಿ ಚಳಿಯೋ ಚಳಿ..ಕಳೆದ 14 ವರ್ಷಗಳಲ್ಲಿ ಅತಿ ಕಡಿಮೆ ತಾಪಮಾನ ಈ ಬಾರಿ ದಾಖಲಾಗಿದೆ.

ದೆಹಲಿಯಲ್ಲಿ ಚಳಿಯೋ ಚಳಿ..ಕಳೆದ 14 ವರ್ಷಗಳಲ್ಲಿ ಅತಿ ಕಡಿಮೆ ತಾಪಮಾನ ಈ ಬಾರಿ ದಾಖಲಾಗಿದೆ.

1 / 8
ಮಂಜು ಮುಸುಕಿದೆ..ಕೆಲಸ ಕರೆದಿದೆ. ಜಬ್ಲಾಪುರದಲ್ಲಿ ಕಂಡ ದೃಶ್ಯ..

ಮಂಜು ಮುಸುಕಿದೆ..ಕೆಲಸ ಕರೆದಿದೆ. ಜಬ್ಲಾಪುರದಲ್ಲಿ ಕಂಡ ದೃಶ್ಯ..

2 / 8
ತೀವ್ರ ಚಳಿಯಿಂದ ಅಸ್ವಸ್ಥರಾದ ರೈತರೋರ್ರರನ್ನು ಸ್ವಯಶ ಸೇವಕರು ಆಸ್ಪತ್ರೆಗೆ ಸಾಗಿಸಿದರು.

ತೀವ್ರ ಚಳಿಯಿಂದ ಅಸ್ವಸ್ಥರಾದ ರೈತರೋರ್ರರನ್ನು ಸ್ವಯಶ ಸೇವಕರು ಆಸ್ಪತ್ರೆಗೆ ಸಾಗಿಸಿದರು.

3 / 8
ಇಂದು ಮುಂಜಾನೆ ಬೆಂಕಿ ಕಾಯಿಸುವುದರಲ್ಲಿ ನಿರತರಾದ ರೈತರ ಗುಂಪು

ಇಂದು ಮುಂಜಾನೆ ಬೆಂಕಿ ಕಾಯಿಸುವುದರಲ್ಲಿ ನಿರತರಾದ ರೈತರ ಗುಂಪು

4 / 8
ರಾಜಕೀಯ ತಂತ್ರಜ್ಞ, ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ರೈತ ನಾಯಕರ ಜೊತೆ ಪತ್ರಿಕಾಗೋಷ್ಠಿ ನಡೆಸಿದರು.

ರಾಜಕೀಯ ತಂತ್ರಜ್ಞ, ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ರೈತ ನಾಯಕರ ಜೊತೆ ಪತ್ರಿಕಾಗೋಷ್ಠಿ ನಡೆಸಿದರು.

5 / 8
ಚಳಿಗೆ ರೈತರ ಎದುರೇಟು

ಚಳಿಗೆ ರೈತರ ಎದುರೇಟು

6 / 8
ಚಳುವಳಿಯಲ್ಲಿ ಸಕ್ರಿಯರಾಗಿರುವ ಸಿಖ್ಖರ ಧಾರ್ಮಿಕ ನೇತಾರರಾದ ‘ನಿಹಾಂಗ್​’’ ಅಥವಾ ‘ಅಕಾಲಿ’ಗಳು ಚಳಿ ಕಾಯಿಸಿದರು.

ಚಳುವಳಿಯಲ್ಲಿ ಸಕ್ರಿಯರಾಗಿರುವ ಸಿಖ್ಖರ ಧಾರ್ಮಿಕ ನೇತಾರರಾದ ‘ನಿಹಾಂಗ್​’’ ಅಥವಾ ‘ಅಕಾಲಿ’ಗಳು ಚಳಿ ಕಾಯಿಸಿದರು.

7 / 8
ದೆಹಲಿಯಲ್ಲಿ ಚಳಿಯ ಜೊತೆಗೆ ಮಳೆಯೂ ಹನಿ ಹಾಕುತ್ತಿದೆ.

ದೆಹಲಿಯಲ್ಲಿ ಚಳಿಯ ಜೊತೆಗೆ ಮಳೆಯೂ ಹನಿ ಹಾಕುತ್ತಿದೆ.

8 / 8
Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್