Photo Gallery | ಚಳಿಗೆ ಸವಾಲೊಡ್ಡುತ್ತಿರುವ ದೆಹಲಿ ಚಲೋ ಚಳುವಳಿಕಾರರು
ಕಳೆದ 14 ವರ್ಷಗಳಲ್ಲೇ ಅತ್ಯಧಿಕ ಚಳಿ ದೆಹಲಿಯಲ್ಲಿ ಈ ಬಾರಿ ದಾಖಲಾಗಿದೆ. ದೆಹಲಿ ಚಲೋ ಚಳುವಳಿ ನಡೆಸುತ್ತಿರುವ ರೈತರು ತೀವ್ರ ಚಳಿಯನ್ನು ಹೇಗೆ ಎದುರಿಸಬಹುದು ಎಂದು ಕಾಡದಿರದು. ಟಿವಿ9 ಕನ್ನಡ ಡಿಜಿಟಲ್ ಚಳಿಗೆ ಸವಾಲೊಡ್ಡುತ್ತಿರುವ ಪಂಜಾಬ್ ರೈತರ ಚಿತ್ರಗಳನ್ನು ನಿಮಗಾಗಿ ತೆರೆದಿಟ್ಟಿದೆ.
Updated on: Jan 02, 2021 | 6:51 PM
Share

ದೆಹಲಿಯಲ್ಲಿ ಚಳಿಯೋ ಚಳಿ..ಕಳೆದ 14 ವರ್ಷಗಳಲ್ಲಿ ಅತಿ ಕಡಿಮೆ ತಾಪಮಾನ ಈ ಬಾರಿ ದಾಖಲಾಗಿದೆ.

ಮಂಜು ಮುಸುಕಿದೆ..ಕೆಲಸ ಕರೆದಿದೆ. ಜಬ್ಲಾಪುರದಲ್ಲಿ ಕಂಡ ದೃಶ್ಯ..

ತೀವ್ರ ಚಳಿಯಿಂದ ಅಸ್ವಸ್ಥರಾದ ರೈತರೋರ್ರರನ್ನು ಸ್ವಯಶ ಸೇವಕರು ಆಸ್ಪತ್ರೆಗೆ ಸಾಗಿಸಿದರು.

ಇಂದು ಮುಂಜಾನೆ ಬೆಂಕಿ ಕಾಯಿಸುವುದರಲ್ಲಿ ನಿರತರಾದ ರೈತರ ಗುಂಪು

ರಾಜಕೀಯ ತಂತ್ರಜ್ಞ, ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ರೈತ ನಾಯಕರ ಜೊತೆ ಪತ್ರಿಕಾಗೋಷ್ಠಿ ನಡೆಸಿದರು.

ಚಳಿಗೆ ರೈತರ ಎದುರೇಟು

ಚಳುವಳಿಯಲ್ಲಿ ಸಕ್ರಿಯರಾಗಿರುವ ಸಿಖ್ಖರ ಧಾರ್ಮಿಕ ನೇತಾರರಾದ ‘ನಿಹಾಂಗ್’’ ಅಥವಾ ‘ಅಕಾಲಿ’ಗಳು ಚಳಿ ಕಾಯಿಸಿದರು.

ದೆಹಲಿಯಲ್ಲಿ ಚಳಿಯ ಜೊತೆಗೆ ಮಳೆಯೂ ಹನಿ ಹಾಕುತ್ತಿದೆ.
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ಬಾಲ್ಯ ವಿವಾಹವಾಗಿದ್ದಕ್ಕೆ ಕೇಸ್: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
ದೆಹಲಿ ಪೊಲೀಸರ ಸೋಗಲ್ಲಿ ದರೋಡೆ: ಸಿನಿಮಾ ಸ್ಟೈಲ್ನಲ್ಲಿ ಆರೋಪಿಗಳು ಲಾಕ್
ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್
ಅಬಕಾರಿ ಸುಂಕ; ಸಿಗರೇಟು ಬೆಲೆ ಪ್ಯಾಕ್ಗೆ 55 ರೂವರೆಗೆ ಏರಿಕೆ
ನಟ ಯಶ್ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್: ಒಂದೇ ಸೈಟ್ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್ ರಾಘವೇಂದ್ರಗೆ ‘ಥ್ಯಾಂಕ್ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ವೀಲ್ಚೇರ್ನಲ್ಲಿದ್ದ ತಂಗಿಗೆ ಸಮುದ್ರದ ಅಲೆಗಳನ್ನು ಸ್ಪರ್ಶಿಸುವ ಆಸೆ
ಬ್ರ್ಯಾಂಡ್ ಡಿಕೆ ಶಿವಕುಮಾರ್ ಎಲ್ಲೋದ್ರು ಅಂತ ಕಾಲೆಳೆದ R ಅಶೋಕ್
ವಿದ್ಯಾರ್ಥಿನಿಯರ ಜತೆ ಸಖತ್ತಾಗಿ ವಾಲಿಬಾಲ್ ಆಡಿದ ಡಿಕೆಶಿ
ಹಳೆಯ ನ್ಯಾನೋ ಐಷಾರಾಮಿ ಓಪನ್-ಟಾಪ್ ಕಾರನ್ನಾಗಿ ಮಾಡಿದ ವ್ಯಕ್ತಿ
ಕುಡಿದ ಮತ್ತಲ್ಲಿ ಮೊಬೈಲ್ ಟವರ್ ಏರಿ ವ್ಯಕ್ತಿಯ ಹುಚ್ಚಾಟ
ವಿದ್ಯುತ್ ತಂತಿ ಮೇಲೆ ಕುಳಿತು ವ್ಯಕ್ತಿಯ ಅಪಾಯಕಾರಿ ಸಾಹಸ