Photo Gallery | ಚಳಿಗೆ ಸವಾಲೊಡ್ಡುತ್ತಿರುವ ದೆಹಲಿ ಚಲೋ ಚಳುವಳಿಕಾರರು
ಕಳೆದ 14 ವರ್ಷಗಳಲ್ಲೇ ಅತ್ಯಧಿಕ ಚಳಿ ದೆಹಲಿಯಲ್ಲಿ ಈ ಬಾರಿ ದಾಖಲಾಗಿದೆ. ದೆಹಲಿ ಚಲೋ ಚಳುವಳಿ ನಡೆಸುತ್ತಿರುವ ರೈತರು ತೀವ್ರ ಚಳಿಯನ್ನು ಹೇಗೆ ಎದುರಿಸಬಹುದು ಎಂದು ಕಾಡದಿರದು. ಟಿವಿ9 ಕನ್ನಡ ಡಿಜಿಟಲ್ ಚಳಿಗೆ ಸವಾಲೊಡ್ಡುತ್ತಿರುವ ಪಂಜಾಬ್ ರೈತರ ಚಿತ್ರಗಳನ್ನು ನಿಮಗಾಗಿ ತೆರೆದಿಟ್ಟಿದೆ.
Updated on: Jan 02, 2021 | 6:51 PM
Share

ದೆಹಲಿಯಲ್ಲಿ ಚಳಿಯೋ ಚಳಿ..ಕಳೆದ 14 ವರ್ಷಗಳಲ್ಲಿ ಅತಿ ಕಡಿಮೆ ತಾಪಮಾನ ಈ ಬಾರಿ ದಾಖಲಾಗಿದೆ.

ಮಂಜು ಮುಸುಕಿದೆ..ಕೆಲಸ ಕರೆದಿದೆ. ಜಬ್ಲಾಪುರದಲ್ಲಿ ಕಂಡ ದೃಶ್ಯ..

ತೀವ್ರ ಚಳಿಯಿಂದ ಅಸ್ವಸ್ಥರಾದ ರೈತರೋರ್ರರನ್ನು ಸ್ವಯಶ ಸೇವಕರು ಆಸ್ಪತ್ರೆಗೆ ಸಾಗಿಸಿದರು.

ಇಂದು ಮುಂಜಾನೆ ಬೆಂಕಿ ಕಾಯಿಸುವುದರಲ್ಲಿ ನಿರತರಾದ ರೈತರ ಗುಂಪು

ರಾಜಕೀಯ ತಂತ್ರಜ್ಞ, ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ರೈತ ನಾಯಕರ ಜೊತೆ ಪತ್ರಿಕಾಗೋಷ್ಠಿ ನಡೆಸಿದರು.

ಚಳಿಗೆ ರೈತರ ಎದುರೇಟು

ಚಳುವಳಿಯಲ್ಲಿ ಸಕ್ರಿಯರಾಗಿರುವ ಸಿಖ್ಖರ ಧಾರ್ಮಿಕ ನೇತಾರರಾದ ‘ನಿಹಾಂಗ್’’ ಅಥವಾ ‘ಅಕಾಲಿ’ಗಳು ಚಳಿ ಕಾಯಿಸಿದರು.

ದೆಹಲಿಯಲ್ಲಿ ಚಳಿಯ ಜೊತೆಗೆ ಮಳೆಯೂ ಹನಿ ಹಾಕುತ್ತಿದೆ.
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ