Photo Gallery | ಚಳಿಗೆ ಸವಾಲೊಡ್ಡುತ್ತಿರುವ ದೆಹಲಿ ಚಲೋ ಚಳುವಳಿಕಾರರು
ಕಳೆದ 14 ವರ್ಷಗಳಲ್ಲೇ ಅತ್ಯಧಿಕ ಚಳಿ ದೆಹಲಿಯಲ್ಲಿ ಈ ಬಾರಿ ದಾಖಲಾಗಿದೆ. ದೆಹಲಿ ಚಲೋ ಚಳುವಳಿ ನಡೆಸುತ್ತಿರುವ ರೈತರು ತೀವ್ರ ಚಳಿಯನ್ನು ಹೇಗೆ ಎದುರಿಸಬಹುದು ಎಂದು ಕಾಡದಿರದು. ಟಿವಿ9 ಕನ್ನಡ ಡಿಜಿಟಲ್ ಚಳಿಗೆ ಸವಾಲೊಡ್ಡುತ್ತಿರುವ ಪಂಜಾಬ್ ರೈತರ ಚಿತ್ರಗಳನ್ನು ನಿಮಗಾಗಿ ತೆರೆದಿಟ್ಟಿದೆ.
Updated on: Jan 02, 2021 | 6:51 PM
Share

ದೆಹಲಿಯಲ್ಲಿ ಚಳಿಯೋ ಚಳಿ..ಕಳೆದ 14 ವರ್ಷಗಳಲ್ಲಿ ಅತಿ ಕಡಿಮೆ ತಾಪಮಾನ ಈ ಬಾರಿ ದಾಖಲಾಗಿದೆ.

ಮಂಜು ಮುಸುಕಿದೆ..ಕೆಲಸ ಕರೆದಿದೆ. ಜಬ್ಲಾಪುರದಲ್ಲಿ ಕಂಡ ದೃಶ್ಯ..

ತೀವ್ರ ಚಳಿಯಿಂದ ಅಸ್ವಸ್ಥರಾದ ರೈತರೋರ್ರರನ್ನು ಸ್ವಯಶ ಸೇವಕರು ಆಸ್ಪತ್ರೆಗೆ ಸಾಗಿಸಿದರು.

ಇಂದು ಮುಂಜಾನೆ ಬೆಂಕಿ ಕಾಯಿಸುವುದರಲ್ಲಿ ನಿರತರಾದ ರೈತರ ಗುಂಪು

ರಾಜಕೀಯ ತಂತ್ರಜ್ಞ, ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ರೈತ ನಾಯಕರ ಜೊತೆ ಪತ್ರಿಕಾಗೋಷ್ಠಿ ನಡೆಸಿದರು.

ಚಳಿಗೆ ರೈತರ ಎದುರೇಟು

ಚಳುವಳಿಯಲ್ಲಿ ಸಕ್ರಿಯರಾಗಿರುವ ಸಿಖ್ಖರ ಧಾರ್ಮಿಕ ನೇತಾರರಾದ ‘ನಿಹಾಂಗ್’’ ಅಥವಾ ‘ಅಕಾಲಿ’ಗಳು ಚಳಿ ಕಾಯಿಸಿದರು.

ದೆಹಲಿಯಲ್ಲಿ ಚಳಿಯ ಜೊತೆಗೆ ಮಳೆಯೂ ಹನಿ ಹಾಕುತ್ತಿದೆ.
Related Photo Gallery
ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ
ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾಗೆ ಪ್ರಿಯಾಂಕ್ ಖರ್ಗೆ ಲೇವಡಿ
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
ಬ್ರೆಜಿಲ್ನಲ್ಲಿ ಇದ್ದಕ್ಕಿದ್ದಂತೆ ಒಡೆದುಹೋದ ಅಣೆಕಟ್ಟು
ಟೆನ್ನಿಸ್ ಕಾರ್ಯಕ್ರಮದಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಶ್ರೀಲೀಲಾ
ಬಿಗ್ಬಾಸ್ನಿಂದ ಹೊರ ಬಂದದ್ದೆ ಇನ್ಸ್ಟಾ ಮಾಡೆಲ್ ಆದ ಜಾಹ್ನವಿ: ವಿಡಿಯೋ ನೋಡಿ
ಕೇಕ್ ಕಟ್ ಮಾಡಿ ಬ್ರೇಕಪ್ ಪಾರ್ಟಿ ಮಾಡಿದ ಯುವತಿಯರು
ಇಡ್ಲಿ ಫ್ರೈ ತಿಂದಿದ್ದೀರಾ? ಇಲ್ಲಿದೆ ನೋಡಿ
ಮುಂಡಗೋಡಿನಲ್ಲಿ ಆನೆ ಹಾವಳಿ; ಲಕ್ಷಾಂತರ ಮೌಲ್ಯದ ಬೆಳೆ ನಾಶ



