Photo Gallery | ಕೇಂದ್ರದ ವಿರುದ್ಧ ಕಾಂಗ್ರೆಸ್ ಗುಡುಗು, ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ
ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ, ಪೊಲೀಸರು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಅತ್ತ, ರೈತ ನಾಯಕರ ಜತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ 9ನೇ ಸುತ್ತಿನ ಸಭೆ ನಡೆಸಿದರು.
Updated on: Jan 15, 2021 | 10:22 PM
Share

ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಆಕ್ರೋಶ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

9 ನೇ ಸುತ್ತಿನ ಮಾತುಕತೆಯ ಒಂದು ನೋಟ

ನೆಲ ಮೇಲೆ ಕುಳಿತು ಊಟ ಮಾಡಿದ ರೈತ ನಾಯಕರು

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಆಕ್ರೋಶ

ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಪೊಲೀಸರ ಪ್ರಯತ್ನ
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ