AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆಗೆ ಕ್ಷಣಗಣನೆ

ಜನವರಿ 26ರಂದು ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಘೋಷಿಸಿರುವ ರೈತ ಒಕ್ಕೂಟಗಳು ಇಂದು ದೆಹಲಿಯ ಗಡಿಭಾಗಗಳಲ್ಲಿ ತಾಲೀಮು ನಡೆಸಲಿವೆ. ಸಾವಿರಾರು ಟ್ರ್ಯಾಕ್ಟರ್​ಗಳು ರಾಜಧಾನಿಯ ಗಡಿಗಳಿಗೆ ಮುತ್ತಿಗೆ ಹಾಕುವ ನಿರೀಕ್ಷೆಯಿದೆ.

Delhi Chalo: ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆಗೆ ಕ್ಷಣಗಣನೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
guruganesh bhat
|

Updated on:Jan 07, 2021 | 11:49 AM

Share

ದೆಹಲಿ: ಪಂಜಾಬ್ ರೈತರ ಟ್ರ್ಯಾಕ್ಟರ್​ಗಳು ರಾಷ್ಟ್ರ ರಾಜಧಾನಿಯ ಗಡಿ  ಭಾಗಗಳಿಗೆ ಮುತ್ತಿಗೆ ಹಾಕಲು ಸಜ್ಜಾಗಿವೆ. ಘಾಜಿಪುರ ಗಡಿಯಲ್ಲಿ ರೈತರ ಸುಮಾರು 500 ಟ್ರ್ಯಾಕ್ಟರ್​ಗಳು ಪಲ್ವಾಲ್​ನತ್ತ ತೆರಳಲಿದ್ದು, ಪಲ್ವಾಲ್​ನಿಂದ ಘಾಜಿಪುರದತ್ತಲೂ ರೈತರು ಮೆರವಣಿಗೆ ಹೊರಡಲಿದ್ದಾರೆ. ಸಿಂಘು ಗಡಿಯಿಂದ ಸೋನಾಪತ್-ಘಾಜಿಯಾಬಾದ್-ನೋಯ್ಡಾಗಳಿಂದಲೂ ಘಾಜಿಪುರ್ ಗಡಿಯತ್ತ ರೈತರು ಟ್ರ್ಯಾಕ್ಟರ್​ಗಳಲ್ಲಿ ಧಾವಿಸಲಿದ್ದಾರೆ. 11 ಘಂಟೆಗೆ ಟಿಕ್ರಿ ಗಡಿಯಿಂದ ಸಿಂಘು ಗಡಿ ಭಾಗದತ್ತ ರೈತರು ಸಾಗಲಿದ್ದಾರೆ.

ನಾಳೆ ಕೇಂದ್ರ ಸರ್ಕಾರದ ಜೊತೆ 8ನೇ ಸುತ್ತಿನ ಸಭೆ ನಡೆಯಲಿದೆ. ಅದಕ್ಕೂ ಒಂದು ದಿನ ಮೊದಲೇ ನಡೆಸುತ್ತಿರುವ ಟ್ರ್ಯಾಕ್ಟರ್​ ಮೆರವಣಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ. ಜೊತೆಗೆ, ಜನವರಿ 26ರಂದು ದೆಹಲಿ ನಗರದಲ್ಲಿ ಟ್ರ್ಯಾಕ್ಟರ್​ ಮೆರವಣಿಗೆ ನಡೆಸುವುದಾಗಿ ರೈತ ಒಕ್ಕೂಟಗಳು ಘೋಷಿಸಿವೆ. ಇಂದಿನ ಟ್ರ್ಯಾಕ್ಟರ್ ಮೆರವಣಿಗೆ ಗಣರಾಜ್ಯೋತ್ಸವದ ದಿನದ ಟ್ರ್ಯಾಕ್ಟರ್ ಪರೇಡ್​ಗೆ ತಾಲೀಮು ಎಂದೇ ರೈತ ಒಕ್ಕೂಟಗಳು ಘೋಷಿಸಿವೆ.

Delhi Chalo | ಸರ್ಕಾರ-ರೈತರ ನಡುವಿನ 7ನೇ ಸುತ್ತಿನ ಸಭೆಯಲ್ಲಿ ನಡೆದ 5 ಮುಖ್ಯ ಬೆಳವಣಿಗೆಗಳು

Published On - 10:43 am, Thu, 7 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್