AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆಗೆ ಕ್ಷಣಗಣನೆ

ಜನವರಿ 26ರಂದು ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಘೋಷಿಸಿರುವ ರೈತ ಒಕ್ಕೂಟಗಳು ಇಂದು ದೆಹಲಿಯ ಗಡಿಭಾಗಗಳಲ್ಲಿ ತಾಲೀಮು ನಡೆಸಲಿವೆ. ಸಾವಿರಾರು ಟ್ರ್ಯಾಕ್ಟರ್​ಗಳು ರಾಜಧಾನಿಯ ಗಡಿಗಳಿಗೆ ಮುತ್ತಿಗೆ ಹಾಕುವ ನಿರೀಕ್ಷೆಯಿದೆ.

Delhi Chalo: ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆಗೆ ಕ್ಷಣಗಣನೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
guruganesh bhat
|

Updated on:Jan 07, 2021 | 11:49 AM

Share

ದೆಹಲಿ: ಪಂಜಾಬ್ ರೈತರ ಟ್ರ್ಯಾಕ್ಟರ್​ಗಳು ರಾಷ್ಟ್ರ ರಾಜಧಾನಿಯ ಗಡಿ  ಭಾಗಗಳಿಗೆ ಮುತ್ತಿಗೆ ಹಾಕಲು ಸಜ್ಜಾಗಿವೆ. ಘಾಜಿಪುರ ಗಡಿಯಲ್ಲಿ ರೈತರ ಸುಮಾರು 500 ಟ್ರ್ಯಾಕ್ಟರ್​ಗಳು ಪಲ್ವಾಲ್​ನತ್ತ ತೆರಳಲಿದ್ದು, ಪಲ್ವಾಲ್​ನಿಂದ ಘಾಜಿಪುರದತ್ತಲೂ ರೈತರು ಮೆರವಣಿಗೆ ಹೊರಡಲಿದ್ದಾರೆ. ಸಿಂಘು ಗಡಿಯಿಂದ ಸೋನಾಪತ್-ಘಾಜಿಯಾಬಾದ್-ನೋಯ್ಡಾಗಳಿಂದಲೂ ಘಾಜಿಪುರ್ ಗಡಿಯತ್ತ ರೈತರು ಟ್ರ್ಯಾಕ್ಟರ್​ಗಳಲ್ಲಿ ಧಾವಿಸಲಿದ್ದಾರೆ. 11 ಘಂಟೆಗೆ ಟಿಕ್ರಿ ಗಡಿಯಿಂದ ಸಿಂಘು ಗಡಿ ಭಾಗದತ್ತ ರೈತರು ಸಾಗಲಿದ್ದಾರೆ.

ನಾಳೆ ಕೇಂದ್ರ ಸರ್ಕಾರದ ಜೊತೆ 8ನೇ ಸುತ್ತಿನ ಸಭೆ ನಡೆಯಲಿದೆ. ಅದಕ್ಕೂ ಒಂದು ದಿನ ಮೊದಲೇ ನಡೆಸುತ್ತಿರುವ ಟ್ರ್ಯಾಕ್ಟರ್​ ಮೆರವಣಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ. ಜೊತೆಗೆ, ಜನವರಿ 26ರಂದು ದೆಹಲಿ ನಗರದಲ್ಲಿ ಟ್ರ್ಯಾಕ್ಟರ್​ ಮೆರವಣಿಗೆ ನಡೆಸುವುದಾಗಿ ರೈತ ಒಕ್ಕೂಟಗಳು ಘೋಷಿಸಿವೆ. ಇಂದಿನ ಟ್ರ್ಯಾಕ್ಟರ್ ಮೆರವಣಿಗೆ ಗಣರಾಜ್ಯೋತ್ಸವದ ದಿನದ ಟ್ರ್ಯಾಕ್ಟರ್ ಪರೇಡ್​ಗೆ ತಾಲೀಮು ಎಂದೇ ರೈತ ಒಕ್ಕೂಟಗಳು ಘೋಷಿಸಿವೆ.

Delhi Chalo | ಸರ್ಕಾರ-ರೈತರ ನಡುವಿನ 7ನೇ ಸುತ್ತಿನ ಸಭೆಯಲ್ಲಿ ನಡೆದ 5 ಮುಖ್ಯ ಬೆಳವಣಿಗೆಗಳು

Published On - 10:43 am, Thu, 7 January 21

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ