AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆಗೆ ಕ್ಷಣಗಣನೆ

ಜನವರಿ 26ರಂದು ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ಘೋಷಿಸಿರುವ ರೈತ ಒಕ್ಕೂಟಗಳು ಇಂದು ದೆಹಲಿಯ ಗಡಿಭಾಗಗಳಲ್ಲಿ ತಾಲೀಮು ನಡೆಸಲಿವೆ. ಸಾವಿರಾರು ಟ್ರ್ಯಾಕ್ಟರ್​ಗಳು ರಾಜಧಾನಿಯ ಗಡಿಗಳಿಗೆ ಮುತ್ತಿಗೆ ಹಾಕುವ ನಿರೀಕ್ಷೆಯಿದೆ.

Delhi Chalo: ರಾಷ್ಟ್ರ ರಾಜಧಾನಿಯ ಗಡಿ ಭಾಗಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆಗೆ ಕ್ಷಣಗಣನೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
guruganesh bhat
|

Updated on:Jan 07, 2021 | 11:49 AM

Share

ದೆಹಲಿ: ಪಂಜಾಬ್ ರೈತರ ಟ್ರ್ಯಾಕ್ಟರ್​ಗಳು ರಾಷ್ಟ್ರ ರಾಜಧಾನಿಯ ಗಡಿ  ಭಾಗಗಳಿಗೆ ಮುತ್ತಿಗೆ ಹಾಕಲು ಸಜ್ಜಾಗಿವೆ. ಘಾಜಿಪುರ ಗಡಿಯಲ್ಲಿ ರೈತರ ಸುಮಾರು 500 ಟ್ರ್ಯಾಕ್ಟರ್​ಗಳು ಪಲ್ವಾಲ್​ನತ್ತ ತೆರಳಲಿದ್ದು, ಪಲ್ವಾಲ್​ನಿಂದ ಘಾಜಿಪುರದತ್ತಲೂ ರೈತರು ಮೆರವಣಿಗೆ ಹೊರಡಲಿದ್ದಾರೆ. ಸಿಂಘು ಗಡಿಯಿಂದ ಸೋನಾಪತ್-ಘಾಜಿಯಾಬಾದ್-ನೋಯ್ಡಾಗಳಿಂದಲೂ ಘಾಜಿಪುರ್ ಗಡಿಯತ್ತ ರೈತರು ಟ್ರ್ಯಾಕ್ಟರ್​ಗಳಲ್ಲಿ ಧಾವಿಸಲಿದ್ದಾರೆ. 11 ಘಂಟೆಗೆ ಟಿಕ್ರಿ ಗಡಿಯಿಂದ ಸಿಂಘು ಗಡಿ ಭಾಗದತ್ತ ರೈತರು ಸಾಗಲಿದ್ದಾರೆ.

ನಾಳೆ ಕೇಂದ್ರ ಸರ್ಕಾರದ ಜೊತೆ 8ನೇ ಸುತ್ತಿನ ಸಭೆ ನಡೆಯಲಿದೆ. ಅದಕ್ಕೂ ಒಂದು ದಿನ ಮೊದಲೇ ನಡೆಸುತ್ತಿರುವ ಟ್ರ್ಯಾಕ್ಟರ್​ ಮೆರವಣಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ. ಜೊತೆಗೆ, ಜನವರಿ 26ರಂದು ದೆಹಲಿ ನಗರದಲ್ಲಿ ಟ್ರ್ಯಾಕ್ಟರ್​ ಮೆರವಣಿಗೆ ನಡೆಸುವುದಾಗಿ ರೈತ ಒಕ್ಕೂಟಗಳು ಘೋಷಿಸಿವೆ. ಇಂದಿನ ಟ್ರ್ಯಾಕ್ಟರ್ ಮೆರವಣಿಗೆ ಗಣರಾಜ್ಯೋತ್ಸವದ ದಿನದ ಟ್ರ್ಯಾಕ್ಟರ್ ಪರೇಡ್​ಗೆ ತಾಲೀಮು ಎಂದೇ ರೈತ ಒಕ್ಕೂಟಗಳು ಘೋಷಿಸಿವೆ.

Delhi Chalo | ಸರ್ಕಾರ-ರೈತರ ನಡುವಿನ 7ನೇ ಸುತ್ತಿನ ಸಭೆಯಲ್ಲಿ ನಡೆದ 5 ಮುಖ್ಯ ಬೆಳವಣಿಗೆಗಳು

Published On - 10:43 am, Thu, 7 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ