AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾಗೆ ಪೂಜೆ ಸಲ್ಲಿಸಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್; ಬಿಜೆಪಿಯಿಂದ ವ್ಯಂಗ್ಯ​

ನಿನ್ನೆ ಅರವಿಂದ್ ಕೇಜ್ರಿವಾಲ್​ ಸರಯೂ ನದಿ ನದಡಲ್ಲಿ ನಡೆದ ಮಹಾ ಆರತಿಯಲ್ಲಿ ಪಾಲ್ಗೊಂಡಿದ್ದರು. ದೇವಿಯನ್ನು ಪೂಜಿಸಿ, ಆಶೀರ್ವಾದ ಪಡೆದಿದ್ದರು. ನಂತರ ಅಯೋಧ್ಯೆಯಲ್ಲಿ ಮಾತನಾಡಿದ್ದರು.

ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾಗೆ ಪೂಜೆ ಸಲ್ಲಿಸಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್; ಬಿಜೆಪಿಯಿಂದ ವ್ಯಂಗ್ಯ​
ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on:Oct 26, 2021 | 9:12 AM

Share

ಅಯೋಧ್ಯಾ: ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಅಲ್ಲಿ ರಾಮಲಲ್ಲಾ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಹಾಗೇ, ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಹನುಮಾನ್ ದೇವರಿಗೆ ನಮನ ಸಲ್ಲಿಸಲಿದ್ದಾರೆ. ಈ ಬಗ್ಗೆ ಆಮ್​ ಆದ್ಮಿ ಪಕ್ಷ ಸೋಮವಾರ ಟ್ವೀಟ್​ ಮಾಡಿ ತಿಳಿಸಿತ್ತು. ಆದರೆ ಅರವಿಂದ್​ ಕೇಜ್ರಿವಾಲ್​ ರಾಮಜನ್ಮಭೂಮಿ ಭೇಟಿಯನ್ನು ಬಿಜೆಪಿ ಸೇರಿದಂತೆ ಕೆಲವು ಪ್ರತಿಪಕ್ಷಗಳು ಟೀಕಿಸಿವೆ. ಅರವಿಂದ್​ ಕೇಜ್ರಿವಾಲ್​​ಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಶ್ರೀರಾಮ ನೆನಪಾಗುತ್ತಾನೆ ಎಂದು ಬಿಜೆಪಿ ವಂಗ್ಯವಾಡಿದೆ. 

ಆಪ್​ ಪಕ್ಷ ಉತ್ತರ ಪ್ರದೇಶದಲ್ಲಿ ಮುಂಬರುವ ಚುನಾವಣೆಯಲ್ಲಿ, 403 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. ಇನ್ನು ಉತ್ತರಪ್ರದೇಶಕ್ಕೆ ಭೇಟಿ ನೀಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಉತ್ತರಪ್ರದೇಶದಲ್ಲಿ ಆಪ್​ ಅಧಿಕಾರಕ್ಕೆ ಬಂದರೆ, ರಾಜ್ಯದ ಪ್ರತಿಮನೆಗೆ 300 ಯೂನಿಟ್​​ಗಳಷ್ಟು ಉಚಿತ ವಿದ್ಯುತ್​ ನೀಡುವುದಾಗಿ ಘೋಷಿಸಿದ್ದಾರೆ.

ಜೈಶ್ರೀರಾಮ್​ ಎಂದೇ ಮಾತು ಶುರು ನಿನ್ನೆ ಅರವಿಂದ್ ಕೇಜ್ರಿವಾಲ್​ ಸರಯೂ ನದಿ ನದಡಲ್ಲಿ ನಡೆದ ಮಹಾ ಆರತಿಯಲ್ಲಿ ಪಾಲ್ಗೊಂಡಿದ್ದರು. ದೇವಿಯನ್ನು ಪೂಜಿಸಿ, ಆಶೀರ್ವಾದ ಪಡೆದಿದ್ದರು. ನಂತರ ಅಯೋಧ್ಯೆಯಲ್ಲಿ ಮಾತನಾಡಿದ್ದರು. ಮಾತಿಗೂ ಮುನ್ನ ಜೈ ಶ್ರೀರಾಮ್​ ಎಂದೇ ಪಠಿಸಿದ್ದರು. ಭಗವಾನ್​ ಶ್ರೀರಾಮನ ಜನ್ಮಭೂಮಿಗೆ ಭೇಟಿ ನೀಡಿದ್ದು ತುಂಬ ಸಂತೋಷ ತಂದಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Diwali 2021: ದೇವ ದೀಪಾವಳಿ ಯಾವಾಗ? ದೀಪಾವಳಿ ವೇಳೆ ಲಕ್ಷ್ಮಿಗೆ ಮಾತ್ರ ಪೂಜೆ ಮಾಡುತ್ತಾರೆ! ವಿಷ್ಣುವಿಗೆ ಪೂಜೆ ಏಕಿಲ್ಲ?

ಕಲಬುರಗಿಯಲ್ಲಿ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ; ಪುತ್ರಿ ಸಾವು, ಪುತ್ರ ಬಚಾವು

Published On - 8:57 am, Tue, 26 October 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ