AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಗಂಗಾ ಎಕ್ಸ್​ಪ್ರೆಸ್​ ವೇ ಯೋಜನೆಯಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿದ್ದ ಇಂಜಿನಿಯರ್ ಬಂಧನ

ಕೇಂದ್ರ ಗೃಹ ಸಚಿವರಿಗೆ ಒಎಸ್​ಡಿ ಎಂದು ಹೇಳಿಕೊಂಡು ಗಂಗಾ ಎಕ್ಸ್​ಪ್ರೆಸ್​ ವೇ(Ganga Express Way) ಯೋಜನೆಯಲ್ಲಿ ಹಿರಿಯ ಅಧಿಕಾರಿಯಾಗಿ ನೇಮಕಗೊಳ್ಳಲು ಯತ್ನಿಸದ ಆರೋಪದ ಮೇಲೆ ಸಿವಿಲ್ ಇಂಜಿನಿಯರ್​ ಒಬ್ಬರನ್ನು ಬಂಧಿಸಲಾಗಿದೆ.

ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಗಂಗಾ ಎಕ್ಸ್​ಪ್ರೆಸ್​ ವೇ ಯೋಜನೆಯಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿದ್ದ ಇಂಜಿನಿಯರ್ ಬಂಧನ
ಬಂಧನ
ನಯನಾ ರಾಜೀವ್
|

Updated on: Jul 10, 2023 | 8:19 AM

Share

ಕೇಂದ್ರ ಗೃಹ ಸಚಿವರಿಗೆ ಒಎಸ್​ಡಿ ಎಂದು ಹೇಳಿಕೊಂಡು ಗಂಗಾ ಎಕ್ಸ್​ಪ್ರೆಸ್​ ವೇ(Ganga Express Way) ಯೋಜನೆಯಲ್ಲಿ ಹಿರಿಯ ಅಧಿಕಾರಿಯಾಗಿ ನೇಮಕಗೊಳ್ಳಲು ಯತ್ನಿಸದ ಆರೋಪದ ಮೇಲೆ ಸಿವಿಲ್ ಇಂಜಿನಿಯರ್​ ಒಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೀರತ್ ನಿವಾಸಿಯಾದ 48 ವರ್ಷದ ರಾಬಿನ್ ಉಪಾಧ್ಯಾಯ ಅವರು 25 ವರ್ಷಗಳಿಂದ ಹಲವು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಉಪಾಧ್ಯಾಯ ಅವರು ಉಪಾಧ್ಯಾಯ ಅವರು ಎಕ್ಸ್‌ಪ್ರೆಸ್‌ವೇ ಯೋಜನೆಯ ಯೋಜನಾ ಸಂಯೋಜಕ ಹುದ್ದೆ ಗಿಟ್ಟಿಸಿಕೊಳ್ಳಲು ಮುಂದಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ಷತ್ ಶರ್ಮಾ ಎಂಬುವವರಿಗೆ ಅನುಮಾನ ಬಂದು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಇದರಿಂದ ವಿಷಯ ಹೊರಗೆ ಬಂದಿದೆ.

ಮತ್ತಷ್ಟು ಓದಿ: Ganga Expressway: ಉತ್ತರ ಪ್ರದೇಶ ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ; ಗಂಗಾ ಎಕ್ಸ್​​ಪ್ರೆಸ್​ವೇ ಉದ್ಘಾಟಿಸಿ ಪ್ರಧಾನಿ ಮೋದಿ ಮಾತು

ರಾಬಿನ್ ಅವರನ್ನು ಅಧಿಕಾರಿಯಾಗಿ ನೇಮಿಸಿಕೊಳ್ಳುವಂತೆ ರಾಜೀವ್ ಕುಮಾರ್ ಎಂಬುವವರಿಂದ ಇ-ಮೇಲ್ ಬಂದಿತ್ತು, ಬಳಿಕ ವಿಚಾರಿಸಿದಾಗ ಆ ಇ-ಮೇಲ್ ಐಡಿ ಸುಳ್ಳು ಎಂಬುದು ಗೊತ್ತಾಗಿದೆ. ತನಿಖೆ ನಡೆಸಿದ ಪೊಲೀಸರು ಶನಿವಾರ ಅವರನ್ನು ಬಂಧಿಸಿದ್ದಾರೆ.

ವಿಚಾರಣೆ ನಡೆಸಿದಾಗ, ಉಪಾಧ್ಯಾಯ ಅವರು ಸಿವಿಲ್ ಇಂಜಿನಿಯರ್ ಆಗಿದ್ದು, ಸಿವಿಲ್ ನಿರ್ಮಾಣ ಯೋಜನೆಗಳಲ್ಲಿ ಅಪಾರ ಅನುಭವವನ್ನು ಹೊಂದಿದ್ದರು ಮತ್ತು ಕೆಲಸ ಪಡೆಯಲು ಸುಳ್ಳು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ