AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಗಂಗಾ ಎಕ್ಸ್​ಪ್ರೆಸ್​ ವೇ ಯೋಜನೆಯಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿದ್ದ ಇಂಜಿನಿಯರ್ ಬಂಧನ

ಕೇಂದ್ರ ಗೃಹ ಸಚಿವರಿಗೆ ಒಎಸ್​ಡಿ ಎಂದು ಹೇಳಿಕೊಂಡು ಗಂಗಾ ಎಕ್ಸ್​ಪ್ರೆಸ್​ ವೇ(Ganga Express Way) ಯೋಜನೆಯಲ್ಲಿ ಹಿರಿಯ ಅಧಿಕಾರಿಯಾಗಿ ನೇಮಕಗೊಳ್ಳಲು ಯತ್ನಿಸದ ಆರೋಪದ ಮೇಲೆ ಸಿವಿಲ್ ಇಂಜಿನಿಯರ್​ ಒಬ್ಬರನ್ನು ಬಂಧಿಸಲಾಗಿದೆ.

ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಗಂಗಾ ಎಕ್ಸ್​ಪ್ರೆಸ್​ ವೇ ಯೋಜನೆಯಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿದ್ದ ಇಂಜಿನಿಯರ್ ಬಂಧನ
ಬಂಧನ
ನಯನಾ ರಾಜೀವ್
|

Updated on: Jul 10, 2023 | 8:19 AM

Share

ಕೇಂದ್ರ ಗೃಹ ಸಚಿವರಿಗೆ ಒಎಸ್​ಡಿ ಎಂದು ಹೇಳಿಕೊಂಡು ಗಂಗಾ ಎಕ್ಸ್​ಪ್ರೆಸ್​ ವೇ(Ganga Express Way) ಯೋಜನೆಯಲ್ಲಿ ಹಿರಿಯ ಅಧಿಕಾರಿಯಾಗಿ ನೇಮಕಗೊಳ್ಳಲು ಯತ್ನಿಸದ ಆರೋಪದ ಮೇಲೆ ಸಿವಿಲ್ ಇಂಜಿನಿಯರ್​ ಒಬ್ಬರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೀರತ್ ನಿವಾಸಿಯಾದ 48 ವರ್ಷದ ರಾಬಿನ್ ಉಪಾಧ್ಯಾಯ ಅವರು 25 ವರ್ಷಗಳಿಂದ ಹಲವು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಉಪಾಧ್ಯಾಯ ಅವರು ಉಪಾಧ್ಯಾಯ ಅವರು ಎಕ್ಸ್‌ಪ್ರೆಸ್‌ವೇ ಯೋಜನೆಯ ಯೋಜನಾ ಸಂಯೋಜಕ ಹುದ್ದೆ ಗಿಟ್ಟಿಸಿಕೊಳ್ಳಲು ಮುಂದಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಕ್ಷತ್ ಶರ್ಮಾ ಎಂಬುವವರಿಗೆ ಅನುಮಾನ ಬಂದು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಇದರಿಂದ ವಿಷಯ ಹೊರಗೆ ಬಂದಿದೆ.

ಮತ್ತಷ್ಟು ಓದಿ: Ganga Expressway: ಉತ್ತರ ಪ್ರದೇಶ ಅತ್ಯಂತ ಆಧುನಿಕ ರಾಜ್ಯವಾಗಿ ಗುರುತಿಸಲ್ಪಡುವ ದಿನ ದೂರವಿಲ್ಲ; ಗಂಗಾ ಎಕ್ಸ್​​ಪ್ರೆಸ್​ವೇ ಉದ್ಘಾಟಿಸಿ ಪ್ರಧಾನಿ ಮೋದಿ ಮಾತು

ರಾಬಿನ್ ಅವರನ್ನು ಅಧಿಕಾರಿಯಾಗಿ ನೇಮಿಸಿಕೊಳ್ಳುವಂತೆ ರಾಜೀವ್ ಕುಮಾರ್ ಎಂಬುವವರಿಂದ ಇ-ಮೇಲ್ ಬಂದಿತ್ತು, ಬಳಿಕ ವಿಚಾರಿಸಿದಾಗ ಆ ಇ-ಮೇಲ್ ಐಡಿ ಸುಳ್ಳು ಎಂಬುದು ಗೊತ್ತಾಗಿದೆ. ತನಿಖೆ ನಡೆಸಿದ ಪೊಲೀಸರು ಶನಿವಾರ ಅವರನ್ನು ಬಂಧಿಸಿದ್ದಾರೆ.

ವಿಚಾರಣೆ ನಡೆಸಿದಾಗ, ಉಪಾಧ್ಯಾಯ ಅವರು ಸಿವಿಲ್ ಇಂಜಿನಿಯರ್ ಆಗಿದ್ದು, ಸಿವಿಲ್ ನಿರ್ಮಾಣ ಯೋಜನೆಗಳಲ್ಲಿ ಅಪಾರ ಅನುಭವವನ್ನು ಹೊಂದಿದ್ದರು ಮತ್ತು ಕೆಲಸ ಪಡೆಯಲು ಸುಳ್ಳು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು