ದೆಹಲಿಯಲ್ಲಿ ವಿಪರೀತ ಶೀತ ಗಾಳಿ; ಹೃದಯಾಘಾತ, ಅತಿ ರಕ್ತದೊತ್ತಡ, ಮೆದುಳಿನ ಸ್ಟ್ರೋಕ್ ಸಮಸ್ಯೆ ಹೆಚ್ಚಳ

ಶೀತ ಅಲೆಗಳ ಕಾರಣದಿಂದಾಗಿ ಸುಮಾರು ಶೇ. 10ರಿಂದ 15ರಷ್ಟು ಹೆಚ್ಚು ಹೃದಯಾಘಾತ, ಮೆದುಳಿನ ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡಕ್ಕೆ ಒಳಗಾಗುತ್ತಿದ್ದಾರೆ.

ದೆಹಲಿಯಲ್ಲಿ ವಿಪರೀತ ಶೀತ ಗಾಳಿ; ಹೃದಯಾಘಾತ, ಅತಿ ರಕ್ತದೊತ್ತಡ, ಮೆದುಳಿನ ಸ್ಟ್ರೋಕ್ ಸಮಸ್ಯೆ ಹೆಚ್ಚಳ
ದೆಹಲಿಯಲ್ಲಿ ಶೀತಗಾಳಿImage Credit source: times now
Follow us
| Updated By: ಸುಷ್ಮಾ ಚಕ್ರೆ

Updated on: Jan 14, 2023 | 12:47 PM

ನವದೆಹಲಿ: ದೆಹಲಿಯಲ್ಲಿ ಚಳಿ ವಿಪರೀತ ಹೆಚ್ಚಾಗಿದೆ. ಇದರಿಂದ ದೆಹಲಿಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ತುರ್ತು ವಿಭಾಗಗಳಲ್ಲಿ ಮುಂಜಾನೆ ಹೃದಯಾಘಾತ (Heart Attack), ಮೆದುಳಿನ ಪಾರ್ಶ್ವವಾಯು (Brain Stroke) ಮತ್ತು ಅಧಿಕ ರಕ್ತದೊತ್ತಡ (High BP) ಹೊಂದಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ದೆಹಲಿಯಲ್ಲಿ ಕಳೆದ 23 ವರ್ಷಗಳಲ್ಲಿ ಮೂರನೇ ಬಾರಿ ಅತ್ಯಂತ ಕೆಟ್ಟ ಶೀತ ಅಲೆ (Cold Wave) ದಾಖಲಾಗಿದೆ.

ದೆಹಲಿಯ ಲೋಕನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸುರೇಶ್ ಕುಮಾರ್ ಅವರ ಪ್ರಕಾರ, ಶೀತ ಅಲೆಗಳ ಕಾರಣದಿಂದಾಗಿ ಸುಮಾರು ಶೇ. 10ರಿಂದ 15ರಷ್ಟು ಹೆಚ್ಚು ಹೃದಯಾಘಾತ, ಮೆದುಳಿನ ಪಾರ್ಶ್ವವಾಯು ಮತ್ತು ಅಧಿಕ ರಕ್ತದೊತ್ತಡಕ್ಕೆ ಒಳಗಾಗುತ್ತಿದ್ದಾರೆ. ಶೀತ ಗಾಳಿಯಿಂದ 50ರಿಂದ 70 ವರ್ಷದವರು ಹೆಚ್ಚು ತೊಂದರೆಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ: Spicy Ghee Recipe: ಚಳಿಗಾಲದ ಸೋಂಕಿನಿಂದ ಕಾಪಾಡಲು ತುಪ್ಪವನ್ನು ಈ ರೀತಿಯಾಗಿ ಬಳಸಿ

ಜನರು ತಮ್ಮ ಮಧುಮೇಹ ಮತ್ತು ರಕ್ತದೊತ್ತಡದ ಬಗ್ಗೆ ನಿಯಮಿತವಾಗಿ ಚೆಕಪ್ ಮಾಡಿಸಬೇಕು. ಆದಷ್ಟು ಬೆಚ್ಚಗಿನ ಬಟ್ಟೆಗಳನ್ನು ಧರಿಸಬೇಕು ಎಂದು ಡಾ. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಕೆಲವು ಖಾಸಗಿ ಆಸ್ಪತ್ರೆಗಳು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪಾರ್ಶ್ವವಾಯು ರೋಗಿಗಳಲ್ಲಿ 9%ರಷ್ಟು ಏರಿಕೆ ಕಂಡುಬಂದಿದೆ.

ಪಾರ್ಶ್ವವಾಯುಗೆ ಒಳಗಾದ ಸುಮಾರು 25% ರೋಗಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ವಿಶೇಷವಾಗಿ ಮೆಟ್ರೋ ನಗರಗಳಲ್ಲಿ ಇವರ ಸಂಖ್ಯೆ ಹೆಚ್ಚಾಗಿದೆ. ನಿದ್ರೆಯ ಕೊರತೆ, ಕಳಪೆ ಗುಣಮಟ್ಟದ ಆಹಾರ ಮತ್ತು ಅತಿಯಾದ ಮಾನಸಿಕ ಒತ್ತಡದಂತಹ ಜೀವನಶೈಲಿಯಿಂದ ಈ ಸಮಸ್ಯೆ ಹೆಚ್ಚಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್