AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಹಂತಕರ ನಾಟಕ್ ಬಂದ್, ಮಾರ್ಚ್ 3ಕ್ಕೆ ಖೇಲ್ ಖತಂ

ದೆಹಲಿ: ಕೊನೆಗೂ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ಅಷ್ಟೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ದಿನಾಂಕ ಫಿಕ್ಸ್ ಆಗಿದೆ. ಬಹುತೇಕ ಇದು ಅಂತಿಮವಾಗಿದೆ. ಇದರೊಂದಿಗೆ ಹಂತಕರ ನಾಟಕ್ ಬಂದ್ ಆಗಿದ್ದು, ಮಾರ್ಚ್ 3ಕ್ಕೆ ಖೇಲ್ ಖತಂ ಆಗಲಿದೆ. ಈ ಸಂಬಂಧ ನ್ಯಾಯಾಲಯ ಡೆತ್​ ವಾರಂಟ್ ಜಾರಿ ಮಾಡಿದೆ. ಮಾರ್ಚ್ 3 ಮಂಗಳವಾರ ಬೆಳಗ್ಗೆ 6 ಗಂಟೆಗೆ 4ಕ್ಕೂ ಪಾಪಿಗಳನ್ನು ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲ ಹೌಸ್ ಹೈಕೋರ್ಟ್ ಆದೇಶ ನೀಡಿದೆ.

ನಿರ್ಭಯಾ ಹಂತಕರ ನಾಟಕ್ ಬಂದ್, ಮಾರ್ಚ್ 3ಕ್ಕೆ ಖೇಲ್ ಖತಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 17, 2020 | 6:54 PM

Share

ದೆಹಲಿ: ಕೊನೆಗೂ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ಅಷ್ಟೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ದಿನಾಂಕ ಫಿಕ್ಸ್ ಆಗಿದೆ. ಬಹುತೇಕ ಇದು ಅಂತಿಮವಾಗಿದೆ. ಇದರೊಂದಿಗೆ ಹಂತಕರ ನಾಟಕ್ ಬಂದ್ ಆಗಿದ್ದು, ಮಾರ್ಚ್ 3ಕ್ಕೆ ಖೇಲ್ ಖತಂ ಆಗಲಿದೆ.

ಈ ಸಂಬಂಧ ನ್ಯಾಯಾಲಯ ಡೆತ್​ ವಾರಂಟ್ ಜಾರಿ ಮಾಡಿದೆ. ಮಾರ್ಚ್ 3 ಮಂಗಳವಾರ ಬೆಳಗ್ಗೆ 6 ಗಂಟೆಗೆ 4ಕ್ಕೂ ಪಾಪಿಗಳನ್ನು ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲ ಹೌಸ್ ಹೈಕೋರ್ಟ್ ಆದೇಶ ನೀಡಿದೆ.

Published On - 4:15 pm, Mon, 17 February 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!