ನಿರ್ಭಯಾ ಹಂತಕರ ನಾಟಕ್ ಬಂದ್, ಮಾರ್ಚ್ 3ಕ್ಕೆ ಖೇಲ್ ಖತಂ

ದೆಹಲಿ: ಕೊನೆಗೂ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ಅಷ್ಟೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ದಿನಾಂಕ ಫಿಕ್ಸ್ ಆಗಿದೆ. ಬಹುತೇಕ ಇದು ಅಂತಿಮವಾಗಿದೆ. ಇದರೊಂದಿಗೆ ಹಂತಕರ ನಾಟಕ್ ಬಂದ್ ಆಗಿದ್ದು, ಮಾರ್ಚ್ 3ಕ್ಕೆ ಖೇಲ್ ಖತಂ ಆಗಲಿದೆ. ಈ ಸಂಬಂಧ ನ್ಯಾಯಾಲಯ ಡೆತ್​ ವಾರಂಟ್ ಜಾರಿ ಮಾಡಿದೆ. ಮಾರ್ಚ್ 3 ಮಂಗಳವಾರ ಬೆಳಗ್ಗೆ 6 ಗಂಟೆಗೆ 4ಕ್ಕೂ ಪಾಪಿಗಳನ್ನು ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲ ಹೌಸ್ ಹೈಕೋರ್ಟ್ ಆದೇಶ ನೀಡಿದೆ.

ನಿರ್ಭಯಾ ಹಂತಕರ ನಾಟಕ್ ಬಂದ್, ಮಾರ್ಚ್ 3ಕ್ಕೆ ಖೇಲ್ ಖತಂ
ಸಾಧು ಶ್ರೀನಾಥ್​

Updated on: Feb 17, 2020 | 6:54 PM

ದೆಹಲಿ: ಕೊನೆಗೂ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ಅಷ್ಟೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ದಿನಾಂಕ ಫಿಕ್ಸ್ ಆಗಿದೆ. ಬಹುತೇಕ ಇದು ಅಂತಿಮವಾಗಿದೆ. ಇದರೊಂದಿಗೆ ಹಂತಕರ ನಾಟಕ್ ಬಂದ್ ಆಗಿದ್ದು, ಮಾರ್ಚ್ 3ಕ್ಕೆ ಖೇಲ್ ಖತಂ ಆಗಲಿದೆ.

ಈ ಸಂಬಂಧ ನ್ಯಾಯಾಲಯ ಡೆತ್​ ವಾರಂಟ್ ಜಾರಿ ಮಾಡಿದೆ. ಮಾರ್ಚ್ 3 ಮಂಗಳವಾರ ಬೆಳಗ್ಗೆ 6 ಗಂಟೆಗೆ 4ಕ್ಕೂ ಪಾಪಿಗಳನ್ನು ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲ ಹೌಸ್ ಹೈಕೋರ್ಟ್ ಆದೇಶ ನೀಡಿದೆ.

Published On - 4:15 pm, Mon, 17 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us