AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ಇಂದು ತೀರ್ಪು ಪ್ರಕಟ

MJ Akbar Defamation Case Against Priya Ramani | ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದೆ.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ಇಂದು ತೀರ್ಪು ಪ್ರಕಟ
ಎಂ.ಜೆ.ಅಕ್ಬರ್ ಮತ್ತು ಪ್ರಿಯಾ ರಮಣಿ
Follow us
ಆಯೇಷಾ ಬಾನು
|

Updated on: Feb 10, 2021 | 7:15 AM

ದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದೆ. ACMM ಕೋಟ್​​ ಜಡ್ಜ್​ ನ್ಯಾ.ರವೀಂದ್ರ ಕುಮಾರ್ ಪಾಂಡೆ ಬುಧವಾರ ಮಧ್ಯಾಹ್ನ 2.30ಕ್ಕೆ ಓಪನ್ ಕೋರ್ಟ್​ನಲ್ಲಿ ಎಲ್ಲರ ಸಂಮುಖದಲ್ಲಿ ತೀರ್ಪು ಪ್ರಕಟಿಸಲಿದ್ದಾರೆ. ಎರಡೂ ಕಕ್ಷಿದಾರರು ಈ ವಿಷಯದಲ್ಲಿ ಅಂತಿಮ ವಾದಗಳನ್ನು ಮುಕ್ತಾಯಗೊಳಿಸಿದ ನಂತರ ನ್ಯಾಯಾಲಯವು ಇತ್ತೀಚೆಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅದರ ತೀರ್ಪು ಹೊರ ಬೀಳಲಿದೆ.

ತನ್ನ ಪ್ರಕರಣವನ್ನು ಸಮರ್ಥಿಸಿಕೊಂಡ ರಮಣಿಯ ವಕೀಲ ಮತ್ತು ಹಿರಿಯ ವಕೀಲ ರೆಬೆಕಾ ಜಾನ್ ತನ್ನ ಕಕ್ಷಿದಾರರನ್ನು ಖುಲಾಸೆಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ, ಎಂ.ಜೆ.ಅಕ್ಬರ್ ಅವರ ವಕೀಲ ಮತ್ತು ಹಿರಿಯ ವಕೀಲೆ ಗೀತಾ ಲುಥ್ರಾ ಅವರು ರಮಣಿ ಅವರ ಆರೋಪದಿಂದಾಗಿ ಅವರ ಭವಿಷ್ಯಕ್ಕೆ ಕಳಂಕವಾಗಿದೆ ಎಂದು ಒತ್ತಿ ಹೇಳಿದರು.

ರಮಣಿ ಅವರ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಮತ್ತು ನ್ಯಾಯಾಲಯದ ನಿರ್ದೇಶನದ ಮೇರೆಗೆ ಅದನ್ನು ಸಕ್ರಿಯಗೊಳಿಸಬಹುದು ಎಂದು ಹಿರಿಯ ವಕೀಲ ಜಾನ್ ನ್ಯಾಯಾಲಯಕ್ಕೆ ತಿಳಿಸಿದರು.

ಎಂ.ಜೆ.ಅಕ್ಬರ್ ವಿರುದ್ಧ ಪ್ರಿಯಾ ರಮಣಿ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ನಂತರದ ದಿನಗಳಲ್ಲಿ ಅಕ್ಬರ್ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ರಾಜಿ ಸಾಧ್ಯತೆ ಪರಿಶೀಲಿಸಲು ಕೋರ್ಟ್​ ಸೂಚನೆ

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?