AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ, ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ.

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ
ದೆಹಲಿ ಅಪಾರ್ಟ್​ಮೆಂಟ್​ನಲ್ಲಿ ಗುಂಡಿನ ದಾಳಿ
ನಯನಾ ರಾಜೀವ್
|

Updated on: Apr 24, 2023 | 9:29 AM

Share

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ, ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ. ಮೊದಲ ಮಹಡಿಯ ಅಪಾರ್ಟ್‌ಮೆಂಟ್‌ನ ಬಾಗಿಲಿಗೆ ಎರಡು ಬಾರಿ ಗುಂಡು ಹಾರಿಸಿದ ಆರೋಪಿಗಳು ನೆಲ ಅಂತಸ್ತಿನ ಕಡೆಗೆ ಪರಾರಿಯಾಗಿದ್ದರು.

ಮುಸುಕುಧಾರಿಗಳು ಪರಾರಿಯಾಗುವ ಮೊದಲು ನೆಲ ಮಹಡಿಯಲ್ಲಿರುವ ಮತ್ತೊಂದು ಅಪಾರ್ಟ್‌ಮೆಂಟ್‌ನ ಕಿಟಕಿಯ ಮೇಲೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ:  ಶಿವಮೊಗ್ಗ: ಹಿಂದೂ ಯುವಕನ ಬರ್ಬರ ಹತ್ಯೆ, ನಾಲ್ವರು ಹಂತಕರು ಅಂದರ್

ಮತ್ತೊಂದು ಘಟನೆಯಲ್ಲಿ ದೆಹಲಿಯ ರಾಜೇಂದರ್​ ನಗರದಲ್ಲಿ ವ್ಯಕ್ತಿಯೊಬ್ಬನನ್ನು ಇಬ್ಬರು ಯುವಕರು ಹೊಡೆದು ಹತ್ಯೆ ಮಾಡಿದ್ದಾರೆ.

ಮೃತರನ್ನು ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಮನೀಷ್​ ಕುಮಾರ್ ಹಾಗೂ ಲಾಲ್​ಚಂದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ 11.30ರ ಸುಮಾರಿಗೆ ಅಂಗಡಿ ಎದುರು ನಿಂತಿರುವಾಗ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ