AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ, ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ.

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ
ದೆಹಲಿ ಅಪಾರ್ಟ್​ಮೆಂಟ್​ನಲ್ಲಿ ಗುಂಡಿನ ದಾಳಿ
ನಯನಾ ರಾಜೀವ್
|

Updated on: Apr 24, 2023 | 9:29 AM

Share

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ, ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ. ಮೊದಲ ಮಹಡಿಯ ಅಪಾರ್ಟ್‌ಮೆಂಟ್‌ನ ಬಾಗಿಲಿಗೆ ಎರಡು ಬಾರಿ ಗುಂಡು ಹಾರಿಸಿದ ಆರೋಪಿಗಳು ನೆಲ ಅಂತಸ್ತಿನ ಕಡೆಗೆ ಪರಾರಿಯಾಗಿದ್ದರು.

ಮುಸುಕುಧಾರಿಗಳು ಪರಾರಿಯಾಗುವ ಮೊದಲು ನೆಲ ಮಹಡಿಯಲ್ಲಿರುವ ಮತ್ತೊಂದು ಅಪಾರ್ಟ್‌ಮೆಂಟ್‌ನ ಕಿಟಕಿಯ ಮೇಲೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ:  ಶಿವಮೊಗ್ಗ: ಹಿಂದೂ ಯುವಕನ ಬರ್ಬರ ಹತ್ಯೆ, ನಾಲ್ವರು ಹಂತಕರು ಅಂದರ್

ಮತ್ತೊಂದು ಘಟನೆಯಲ್ಲಿ ದೆಹಲಿಯ ರಾಜೇಂದರ್​ ನಗರದಲ್ಲಿ ವ್ಯಕ್ತಿಯೊಬ್ಬನನ್ನು ಇಬ್ಬರು ಯುವಕರು ಹೊಡೆದು ಹತ್ಯೆ ಮಾಡಿದ್ದಾರೆ.

ಮೃತರನ್ನು ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಮನೀಷ್​ ಕುಮಾರ್ ಹಾಗೂ ಲಾಲ್​ಚಂದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ 11.30ರ ಸುಮಾರಿಗೆ ಅಂಗಡಿ ಎದುರು ನಿಂತಿರುವಾಗ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ