ಸಿಎಂ ಬಳಿಕ ಡಿಸಿಎಂಗೂ ಕೊರೊನಾ ಸೋಂಕಿನ ಲಕ್ಷಣ, ಆಸ್ಪತ್ರೆಗೆ ದಾಖಲು

ದೆಹಲಿ: ಇತ್ತೀಚೆಗಷ್ಟೇ ಜ್ವರ, ಗಂಟಲಿನಲ್ಲಿ ಕಿರಿಕಿರಿ ಕಾಣಿಸಿಕೊಂಡ ಕಾರಣ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಸೋಂಕಿನ ಭೀತಿಯಿಂದ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಇದೀಗ ದೆಹಲಿ ಡಿಸಿಎಂ ಮನಿಶ್ ಸಿಸೋಡಿಯಾಗೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹಾಗಾಗಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನಿಶ್ ಸಿಸೋಡಿಯಾ ತಾಯಿ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಬಳಿಕ ಡಿಸಿಎಂಗೂ ಕೊರೊನಾ ಸೋಂಕಿನ ಲಕ್ಷಣ, ಆಸ್ಪತ್ರೆಗೆ ದಾಖಲು
ಸಾಧು ಶ್ರೀನಾಥ್​ Edited By:

Updated on: Jun 09, 2020 | 2:37 PM

ದೆಹಲಿ: ಇತ್ತೀಚೆಗಷ್ಟೇ ಜ್ವರ, ಗಂಟಲಿನಲ್ಲಿ ಕಿರಿಕಿರಿ ಕಾಣಿಸಿಕೊಂಡ ಕಾರಣ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಸೋಂಕಿನ ಭೀತಿಯಿಂದ ಭಾನುವಾರ ಮಧ್ಯಾಹ್ನದಿಂದಲೇ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಇದೀಗ ದೆಹಲಿ ಡಿಸಿಎಂ ಮನಿಶ್ ಸಿಸೋಡಿಯಾಗೂ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹಾಗಾಗಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನಿಶ್ ಸಿಸೋಡಿಯಾ ತಾಯಿ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published On - 2:36 pm, Tue, 9 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us