AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ರೋಹಿಣಿಯಲ್ಲಿ ಡಿಟಿಸಿ ಎಲೆಕ್ಟ್ರಿಕ್ ಬಸ್​ ಪಲ್ಟಿ, ಮೂವರಿಗೆ ಗಾಯ

ದೆಹಲಿಯ ಕೆಎನ್ ಕಾಟ್ಜು ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಸೆಕ್ಟರ್ 15 ರಲ್ಲಿ ದೆಹಲಿ ಸಾರಿಗೆ ನಿಗಮದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ರೋಹಿಣಿಯಲ್ಲಿ ಡಿಟಿಸಿ ಎಲೆಕ್ಟ್ರಿಕ್ ಬಸ್​ ಪಲ್ಟಿ, ಮೂವರಿಗೆ ಗಾಯ
ಎಲೆಕ್ಟ್ರಿಕ್ ಬಸ್
ನಯನಾ ರಾಜೀವ್
|

Updated on: Nov 19, 2023 | 11:57 AM

Share

ದೆಹಲಿಯ ಕೆಎನ್ ಕಾಟ್ಜು ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಸೆಕ್ಟರ್ 15 ರಲ್ಲಿ ದೆಹಲಿ ಸಾರಿಗೆ ನಿಗಮದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕೆಎನ್​ ಕಾಟ್ಜು ಮಾರ್ಗ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕ್​ ಬಸ್​ನ ಮುಂಭಾಗದ ಗಾಜು ಪುಡಿಪುಡಿಯಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಸ್​ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ. ನವೆಂಬರ್ 4 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ಡಿಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇನ್ನೊಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ರಾಜಸ್ಥಾನ: ಟ್ರಕ್​ಗೆ ಕಾರು ಡಿಕ್ಕಿ, ಐವರು ಪೊಲೀಸ್​ ಅಧಿಕಾರಿಗಳ ದುರ್ಮರಣ

ರೋಹಿಣಿಯ ಮದರ್ ಡಿವೈನ್ ಸ್ಕೂಲ್ ಬಳಿ ಅಪಘಾತ ಸಂಭವಿಸಿತ್ತು, ವರದಿಯ ಪ್ರಕಾರ, ಬಸ್​ ನಿಯಂತ್ರಣ ತಪ್ಪಿ ಕಾರಿ ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು, ನಂತರ ಬಸ್​ ಅನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ