AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ. ದೆಹಲಿ ಬಿಜೆಪಿ ಘಟಕದಿಂದಲೂ ನೆರವು: […]

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ಸಾಧು ಶ್ರೀನಾಥ್​
|

Updated on: Dec 08, 2019 | 12:08 PM

Share

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಬಿಜೆಪಿ ಘಟಕದಿಂದಲೂ ನೆರವು: ಮೃತರ ಕುಟುಂಬಕ್ಕೆ ದೆಹಲಿ ಬಿಜೆಪಿ ಘಟಕವೂ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಹಾಗು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಘೋಷಣೆ ಮಾಡಿದ್ದಾರೆ.

ಮಾಲೀಕನ ವಿರುದ್ಧ ಎಫ್​ಐಆರ್: ದುರಂತ ಸಂಬಂಧ ಎಫ್​ಐಆರ್ ದಾಖಲಿಸಿ ದೆಹಲಿಯ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ.ಹೀಗಾಗಿ ಕಟ್ಟಡ ಮಾಲೀಕನಿಗಾಗಿ ದೆಹಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್
ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್
RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!
RCB-CSK ಪಂದ್ಯ ವೀಕ್ಷಣೆಗೆ ಆಗಮಿಸಿದ ಬಿಜೆಪಿ ಶಾಸಕರು, ಎಂಪಿಗಳು!
ಲಕ್ನೋ ತಂಡದ ಗೆಲುವಿಗೆ ಭಾವುಕರಾದ ಸಂಜೀವ್ ಗೋಯೆಂಕಾ; ವಿಡಿಯೋ
ಲಕ್ನೋ ತಂಡದ ಗೆಲುವಿಗೆ ಭಾವುಕರಾದ ಸಂಜೀವ್ ಗೋಯೆಂಕಾ; ವಿಡಿಯೋ
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ