AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ. ದೆಹಲಿ ಬಿಜೆಪಿ ಘಟಕದಿಂದಲೂ ನೆರವು: […]

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ಸಾಧು ಶ್ರೀನಾಥ್​
|

Updated on: Dec 08, 2019 | 12:08 PM

Share

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಬಿಜೆಪಿ ಘಟಕದಿಂದಲೂ ನೆರವು: ಮೃತರ ಕುಟುಂಬಕ್ಕೆ ದೆಹಲಿ ಬಿಜೆಪಿ ಘಟಕವೂ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಹಾಗು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಘೋಷಣೆ ಮಾಡಿದ್ದಾರೆ.

ಮಾಲೀಕನ ವಿರುದ್ಧ ಎಫ್​ಐಆರ್: ದುರಂತ ಸಂಬಂಧ ಎಫ್​ಐಆರ್ ದಾಖಲಿಸಿ ದೆಹಲಿಯ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ.ಹೀಗಾಗಿ ಕಟ್ಟಡ ಮಾಲೀಕನಿಗಾಗಿ ದೆಹಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು