AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ. ದೆಹಲಿ ಬಿಜೆಪಿ ಘಟಕದಿಂದಲೂ ನೆರವು: […]

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 08, 2019 | 12:08 PM

Share

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಬಿಜೆಪಿ ಘಟಕದಿಂದಲೂ ನೆರವು: ಮೃತರ ಕುಟುಂಬಕ್ಕೆ ದೆಹಲಿ ಬಿಜೆಪಿ ಘಟಕವೂ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಹಾಗು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಘೋಷಣೆ ಮಾಡಿದ್ದಾರೆ.

ಮಾಲೀಕನ ವಿರುದ್ಧ ಎಫ್​ಐಆರ್: ದುರಂತ ಸಂಬಂಧ ಎಫ್​ಐಆರ್ ದಾಖಲಿಸಿ ದೆಹಲಿಯ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ.ಹೀಗಾಗಿ ಕಟ್ಟಡ ಮಾಲೀಕನಿಗಾಗಿ ದೆಹಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ