AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್‌ 13ರಿಂದ 20ರವರೆಗೆ ವಾಹನಗಳ ಬೆಸ-ಸಮ ನಿಯಮ ಮತ್ತೆ ಜಾರಿ

ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ನಿಯಂತ್ರಣಕ್ಕಾಗಿ ಸರ್ಕಾರವು ಮತ್ತೆ ವಾಹನಗಳ ಸಮ ಬೆಸ ನಿಯಮವನ್ನು ಜಾರಿಗೆ ತಂದಿದೆ. ನವೆಂಬರ್‌ 13ರಿಂದ 20ರವರೆಗೆ ವಾಹನಗಳ ಬೆಸ-ಸಮ ನಿಯಮ ಜಾರಿಯಲ್ಲಿರಲಿದೆ. ಹಾಗೆಯೇ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ನೋಯ್ಡಾದಲ್ಲಿ, 1 ರಿಂದ 8 ನೇ ತರಗತಿಯ ಶಾಲೆಗಳನ್ನು ನವೆಂಬರ್ 8 ರವರೆಗೆ ಮುಚ್ಚಲಾಗಿದೆ, ಆದರೆ ರಾಜಧಾನಿ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳು ಮುಂದಿನ ಆದೇಶದವರೆಗೆ ಮುಚ್ಚಿರಲಿವೆ.

ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್‌ 13ರಿಂದ 20ರವರೆಗೆ ವಾಹನಗಳ ಬೆಸ-ಸಮ ನಿಯಮ ಮತ್ತೆ ಜಾರಿ
ದೆಹಲಿ ವಾಹನImage Credit source: Hindustan Times
ನಯನಾ ರಾಜೀವ್
| Edited By: |

Updated on:Nov 06, 2023 | 3:39 PM

Share

ದೆಹಲಿಯಲ್ಲಿ ವಾಯು ಮಾಲಿನ್ಯ(Air Pollution)ಮಿತಿ ಮೀರಿದ್ದು, ನಿಯಂತ್ರಣಕ್ಕಾಗಿ ಸರ್ಕಾರವು ಮತ್ತೆ ವಾಹನಗಳ ಸಮ ಬೆಸ ನಿಯಮವನ್ನು ಜಾರಿಗೆ ತಂದಿದೆ. ನವೆಂಬರ್‌ 13ರಿಂದ 20ರವರೆಗೆ ವಾಹನಗಳ ಬೆಸ-ಸಮ ನಿಯಮ ಜಾರಿಯಲ್ಲಿರಲಿದೆ. ಹಾಗೆಯೇ ನಿರ್ಮಾಣ ಕಾಮಗಾರಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ನೋಯ್ಡಾದಲ್ಲಿ, 1 ರಿಂದ 8 ನೇ ತರಗತಿಯ ಶಾಲೆಗಳನ್ನು ನವೆಂಬರ್ 8 ರವರೆಗೆ ಮುಚ್ಚಲಾಗಿದೆ, ಆದರೆ ರಾಜಧಾನಿ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳು ಮುಂದಿನ ಆದೇಶದವರೆಗೆ ಮುಚ್ಚಿರಲಿವೆ.

ಸಮ ಬೆಸ ನಿಯಮ ಎಂದರೇನು? ದೆಹಲಿ ಸರ್ಕಾರವು ವಾಹನಗಳ ಸಮ ಬೆಸ ನಿಯಮವನ್ನು ಮತ್ತೆ ಜಾರಿಗೆ ತಂದಿದ್ದು, ಸಮ ಬೆಸ ವೆಂದರೆ ಸಮ ಸಂಖ್ಯೆಯ ವಾಹನಗಳನ್ನು ಸಮ ದಿನಾಂಕಗಳಲ್ಲಿ ಓಡಿಸಲು ಅವಕಾಶವಿದ್ದು, ಬೆಸ ದಿನಗಳಲ್ಲಿ ಬೆಸ ಸಂಖ್ಯೆಯ ವಾಹನಗಳನ್ನು ರಸ್ತೆಯಲ್ಲಿ ಓಡಿಸಲು ಅವಕಾಶವಿರಲಿದೆ. ಬೆಸ-ಸಮ ಯೋಜನೆಯಡಿ, ನೋಂದಣಿ ಸಂಖ್ಯೆಯ ಕೊನೆಯ ಅಂಕಿ ಬೆಸ (1,3,5,7,9) ಇರುವ ವಾಹನಗಳು 4, 6, 8, 12 ಮತ್ತು 14 ರಂದು ರಸ್ತೆಗಳಲ್ಲಿ ಸಂಚರಿಸಲು ಅನುಮತಿಸುವುದಿಲ್ಲ.

ಸಿಎನ್‌ಜಿ ಚಾಲಿತ ವಾಹನಗಳೊಂದಿಗೆ ಎಲೆಕ್ಟ್ರಿಕ್ ವಾಹನಗಳಿಗೆ ದೆಹಲಿಯಲ್ಲಿ ವಿನಾಯಿತಿ ನೀಡಲಾಗುವುದು, ಆದರೆ ಬೆಸ-ಸಮ ಯೋಜನೆಯನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ: ಶಾಲೆಗಳಿಗೆ 2 ದಿನ ರಜೆ; ನಿರ್ಮಾಣ ಕೆಲಸಕ್ಕೆ ನಿಷೇಧ

ಆಂಬ್ಯುಲೆನ್ಸ್‌ಗಳು ಅಗ್ನಿ ಶಾಮಕ ದಳ ಜೈಲು ಕೈದಿಗಳ ವಾಹನಗಳು ದೆಹಲಿ ಪೊಲೀಸರ ವಾಹನ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ವಾಹನಕ್ಕೆ ವಿನಾಯಿತಿ.

ನವೆಂಬರ್ 7 ರಂದು ಗಂಟೆಗೆ 12 ಕಿಮೀ ಗಾಳಿಯ ವೇಗ ಮತ್ತು ವೇಗವು ಗಂಟೆಗೆ 10 ರಿಂದ 12 ಕಿಮೀ ತಲುಪಿದರೆ, ಇಲ್ಲಿ ಸಂಗ್ರಹವಾಗಿರುವ ಮಾಲಿನ್ಯದ ಮಟ್ಟವು ಕಡಿಮೆಯಾಗುವ ನಿರೀಕ್ಷೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:21 pm, Mon, 6 November 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ