AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Guru
Guru| Edited By: ಸಾಧು ಶ್ರೀನಾಥ್​|

Updated on: Aug 05, 2020 | 1:23 PM

Share

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ