AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Guru
| Updated By: ಸಾಧು ಶ್ರೀನಾಥ್​|

Updated on: Aug 05, 2020 | 1:23 PM

Share

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ