AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Guru
| Edited By: |

Updated on: Aug 05, 2020 | 1:23 PM

Share

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​