AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Guru
| Edited By: |

Updated on: Aug 05, 2020 | 1:23 PM

Share

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ