AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Guru
Guru| Edited By: ಸಾಧು ಶ್ರೀನಾಥ್​|

Updated on: Aug 05, 2020 | 1:23 PM

Share

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್