AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ. ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ […]

ಕೊರೊನಾ ಹರಡುವ ಸಾಧ್ಯತೆ, ದೆಹಲಿಯಲ್ಲಿ ಹುಕ್ಕಾ ಸೇವನೆ ಬ್ಯಾನ್
Guru
Guru| Edited By: ಸಾಧು ಶ್ರೀನಾಥ್​|

Updated on: Aug 05, 2020 | 1:23 PM

Share

ನವದೆಹಲಿ: ಕೊರೊನಾ ಮಹಾಮಾರಿಯನ್ನ ಹತ್ತಿಕ್ಕಲು ಆರಂಭದಲ್ಲಿ ವೈಫಲ್ಯ ಕಂಡ್ರೂ ನಂತರದ ದಿನಗಳಲ್ಲಿ ಕ್ರಮೇಣ ಹಿಡಿತ ಸಾಧಿಸಿರುವ ದೆಹಲಿ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ.

ಈ ಸಂಬಂಧ ಅದು ಈಗ ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಸೇದುವುದನ್ನು ನಿಷೇಧಿಸಿದೆ. ಹುಕ್ಕಾ ನಿಷೇಧಕ್ಕೆ ಕಾರಣ ನೀಡಿರುವ ದೇಹಲಿ ಸರ್ಕಾರ, ಹುಕ್ಕಾವನ್ನು ಗುಂಪುಗಳಲ್ಲಿ ಸೇದುತ್ತಾರೆ. ಹುಕ್ಕಾ ಸೇದುವ ತುದಿಯನ್ನು ಬಾಯಲ್ಲಿಟ್ಟುಕೊಂಡು ಸೇದುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ನಿಷೇಧ ಹೇರಲಾಗಿದೆ.

ಹಾಗೇನೇ ಅದನ್ನು ಬಾರ್‌ಗಳಲ್ಲಿ ಸೇದುವುದರಿಂದ ಬಾಯಿಂದ ಬಿಡುವ ಹೊಗೆಯಿಂದ ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಹುಕ್ಕಾ ಸೇವನೆಯನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ