AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ. ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ […]

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ
Guru
| Updated By: |

Updated on:Jul 22, 2020 | 2:44 PM

Share

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ.

ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ 23.48ರಷ್ಟು ಜನರಿಗೆ ಕೊರೊನಾ ಬಂದು ಹೋಗಿದೆ. ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಪ್ರತಿಕಾಯ ಅಂದ್ರೆ ಇಮ್ಯುನಿಟಿ ಬಂದಿದೆ ಎಂದು ತಿಳಿದು ಬಂದಿದೆ.

ಆದ್ರೆ ಹೀಗೆ ಕೊರೊನಾ ಬಂದು ಹೋಗಿರುವವರಲ್ಲಿ ಬಹುತೇಕರಿಗೆ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ. ಆದ್ರೂ ಇನ್ನು ಮುಂದೆಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೊರೊನಾ ಸೋಂಕು ತಗುಲಬಹುದು ಎಂದು ಸರ್ವೆಯಲ್ಲಿ ತಿಳಿದು ಬಂದಿದೆ.

Published On - 2:32 pm, Tue, 21 July 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?