AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ. ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ […]

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ
Guru
Guru| Edited By: |

Updated on:Jul 22, 2020 | 2:44 PM

Share

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ.

ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ 23.48ರಷ್ಟು ಜನರಿಗೆ ಕೊರೊನಾ ಬಂದು ಹೋಗಿದೆ. ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಪ್ರತಿಕಾಯ ಅಂದ್ರೆ ಇಮ್ಯುನಿಟಿ ಬಂದಿದೆ ಎಂದು ತಿಳಿದು ಬಂದಿದೆ.

ಆದ್ರೆ ಹೀಗೆ ಕೊರೊನಾ ಬಂದು ಹೋಗಿರುವವರಲ್ಲಿ ಬಹುತೇಕರಿಗೆ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ. ಆದ್ರೂ ಇನ್ನು ಮುಂದೆಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೊರೊನಾ ಸೋಂಕು ತಗುಲಬಹುದು ಎಂದು ಸರ್ವೆಯಲ್ಲಿ ತಿಳಿದು ಬಂದಿದೆ.

Published On - 2:32 pm, Tue, 21 July 20

Follow Us
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ