AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ. ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ […]

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ
Guru
Guru| Edited By: |

Updated on:Jul 22, 2020 | 2:44 PM

Share

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ.

ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ 23.48ರಷ್ಟು ಜನರಿಗೆ ಕೊರೊನಾ ಬಂದು ಹೋಗಿದೆ. ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಪ್ರತಿಕಾಯ ಅಂದ್ರೆ ಇಮ್ಯುನಿಟಿ ಬಂದಿದೆ ಎಂದು ತಿಳಿದು ಬಂದಿದೆ.

ಆದ್ರೆ ಹೀಗೆ ಕೊರೊನಾ ಬಂದು ಹೋಗಿರುವವರಲ್ಲಿ ಬಹುತೇಕರಿಗೆ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ. ಆದ್ರೂ ಇನ್ನು ಮುಂದೆಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೊರೊನಾ ಸೋಂಕು ತಗುಲಬಹುದು ಎಂದು ಸರ್ವೆಯಲ್ಲಿ ತಿಳಿದು ಬಂದಿದೆ.

Published On - 2:32 pm, Tue, 21 July 20

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ