AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ. ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ […]

ದೆಹಲಿಯಲ್ಲಿ ಶೇ. 23 ಜನರಿಗೆ ಕೊರೊನಾ, ಮುಂದಿದೆ ಭಾರೀ ಸಂಕಟ
Guru
Guru| Edited By: |

Updated on:Jul 22, 2020 | 2:44 PM

Share

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಈಗಾಗಲೇ ಶೇಕಡಾ 23.48ರಷ್ಟು ಜನಕ್ಕೆ ಕೊರೊನಾ ಬಂದು ಹೋಗಿದೆಯಂತೆ. ಹೀಗಾಗಿ ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಇಮ್ಯುನಿಟಿ ಬಂದಿದೆ ಎಂದು ಇತ್ತೀಚೆಗೆ ನಡೆಸಿದ ಸರ್ವೆಯಿಂದ ತಿಳಿದುಬಂದಿದೆ.

ದೆಹಲಿ ಕೊರೊನಾದಿಂದ ಭಾರೀ ತೊಂದರೆ ಅನುಭವಿಸಿದ ರಾಜ್ಯ. ಕೊರೊನಾ ಮಾರಿಯ ಆರ್ಭಟಕ್ಕೆ ಕಂಗಾಲಾಗಿದ್ದ ದೆಹಲಿ ವೈರಸ್ ಕಂಟ್ರೋಲ್ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನೆಲ್ಲಾ ಮಾಡ್ತಿದೆ. ಈ ನಡುವೆ ದೆಹಲಿಯಲ್ಲಿ ನಡೆಸಿದ ಸೆರೋಲಾಜಿಕಲ್ ಸರ್ವೆಯ ಫಲಿತಾಂಶ ಈಗ ಬಂದಿದ್ದು, ರಾಜಧಾನಿ ದೆಹಲಿಯ ಪ್ರತಿ ನೂರರಲ್ಲಿ 23.48ರಷ್ಟು ಜನರಿಗೆ ಕೊರೊನಾ ಬಂದು ಹೋಗಿದೆ. ಇವರಲ್ಲಿ ಕೊರೊನಾ ವಿರುದ್ಧ ಹೋರಾಡುವ ಪ್ರತಿಕಾಯ ಅಂದ್ರೆ ಇಮ್ಯುನಿಟಿ ಬಂದಿದೆ ಎಂದು ತಿಳಿದು ಬಂದಿದೆ.

ಆದ್ರೆ ಹೀಗೆ ಕೊರೊನಾ ಬಂದು ಹೋಗಿರುವವರಲ್ಲಿ ಬಹುತೇಕರಿಗೆ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿದು ಬಂದಿದೆ. ಆದ್ರೂ ಇನ್ನು ಮುಂದೆಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಕೊರೊನಾ ಸೋಂಕು ತಗುಲಬಹುದು ಎಂದು ಸರ್ವೆಯಲ್ಲಿ ತಿಳಿದು ಬಂದಿದೆ.

Published On - 2:32 pm, Tue, 21 July 20

Follow Us
Guru
Guru
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ