AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ದೆಹಲಿ ಆರೋಗ್ಯ ಸಚಿವರ ಸ್ಥಿತಿ ಗಂಭೀರ

ನವದೆಹಲಿ: ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರವಷ್ಟೇ ತಮಗೆ ಕೋವಿಡ್‌-19 ಸೋಂಕು ತಗುಲಿದೆಯೆಂದು ಟ್ವೀಟ್‌ ಮಾಡಿದ್ದ ಜೈನ್‌, ನವದೆಹಲಿಯ ರಾಜೀವ್‌ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಈಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರನ್ನು ಮತ್ತೊಂದು ಕೋವಿಡ್‌-19 ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಲ್ಲಿ ಸತ್ಯೆಂದ್ರ ಜೈನ್‌ ಅವರಿಗೆ ಫ್ಲಾಸ್ಮಾ ಥೆರಪಿ ನೀಡಲಾಗುವುದು ಎಂದು ತಿಳಿದು ಬಂದಿದೆ. ಇವರಷ್ಟೇ ಅಲ್ಲ, ಆಮ್‌ ಆದಮಿ ಪಕ್ಷದ ಇತರ […]

ಕೊರೊನಾ ಸೋಂಕಿತ ದೆಹಲಿ ಆರೋಗ್ಯ ಸಚಿವರ ಸ್ಥಿತಿ ಗಂಭೀರ
Guru
| Edited By: |

Updated on: Jun 19, 2020 | 4:39 PM

Share

ನವದೆಹಲಿ: ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರವಷ್ಟೇ ತಮಗೆ ಕೋವಿಡ್‌-19 ಸೋಂಕು ತಗುಲಿದೆಯೆಂದು ಟ್ವೀಟ್‌ ಮಾಡಿದ್ದ ಜೈನ್‌, ನವದೆಹಲಿಯ ರಾಜೀವ್‌ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದ್ರೆ ಈಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರನ್ನು ಮತ್ತೊಂದು ಕೋವಿಡ್‌-19 ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಲ್ಲಿ ಸತ್ಯೆಂದ್ರ ಜೈನ್‌ ಅವರಿಗೆ ಫ್ಲಾಸ್ಮಾ ಥೆರಪಿ ನೀಡಲಾಗುವುದು ಎಂದು ತಿಳಿದು ಬಂದಿದೆ.

ಇವರಷ್ಟೇ ಅಲ್ಲ, ಆಮ್‌ ಆದಮಿ ಪಕ್ಷದ ಇತರ ಇನ್ನಿಬ್ಬರು ನಾಯಕರೂ ಕೂಡಾ ಕೊರೊನಾ ವೈರಸ್‌ ಸೋಂಕಿತರಾಗಿದ್ದಾರೆಂದು ತಿಳಿದು ಬಂದಿದೆ. ಜತೆಗೆ ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಅರವಿಂದ್‌ ಕೆಜ್ರಿವಾಲ್‌ ಕೋವಿಡ್‌-19 ಟೆಸ್ಟ್‌ಗೆ ಒಳಗಾಗಿದ್ದರು. ಆದ್ರೆ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೊನಾ ಸೋಂಕಿರಲಿಲ್ಲ.

ಆದ್ರೆ ಅವರ ಮತ್ತು ಉಪಮುಖ್ಯ ಮಂತ್ರಿ ಮನೀಷ್‌ ಸಿಸೋಡಿಯಾ ಅವರ ಸಲಹೆಗಾರರಿಗೆ ಕೊರೊನಾ ಸೋಂಕಿರೋದು ಪತ್ತೆಯಗಿದೆ. ಹೀಗಾಗಿ ಈಗ ದೆಹಲಿಯ ಸರ್ಕಾರ ಮತ್ತು ಆಪ್‌ ಪಕ್ಷದಲ್ಲಿ ಆತಂಕದರ ವಾತಾವರಣ ಮನೆ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್