AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ದೆಹಲಿ ಆರೋಗ್ಯ ಸಚಿವರ ಸ್ಥಿತಿ ಗಂಭೀರ

ನವದೆಹಲಿ: ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರವಷ್ಟೇ ತಮಗೆ ಕೋವಿಡ್‌-19 ಸೋಂಕು ತಗುಲಿದೆಯೆಂದು ಟ್ವೀಟ್‌ ಮಾಡಿದ್ದ ಜೈನ್‌, ನವದೆಹಲಿಯ ರಾಜೀವ್‌ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಈಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರನ್ನು ಮತ್ತೊಂದು ಕೋವಿಡ್‌-19 ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಲ್ಲಿ ಸತ್ಯೆಂದ್ರ ಜೈನ್‌ ಅವರಿಗೆ ಫ್ಲಾಸ್ಮಾ ಥೆರಪಿ ನೀಡಲಾಗುವುದು ಎಂದು ತಿಳಿದು ಬಂದಿದೆ. ಇವರಷ್ಟೇ ಅಲ್ಲ, ಆಮ್‌ ಆದಮಿ ಪಕ್ಷದ ಇತರ […]

ಕೊರೊನಾ ಸೋಂಕಿತ ದೆಹಲಿ ಆರೋಗ್ಯ ಸಚಿವರ ಸ್ಥಿತಿ ಗಂಭೀರ
Guru
Guru| Edited By: ಸಾಧು ಶ್ರೀನಾಥ್​|

Updated on: Jun 19, 2020 | 4:39 PM

Share

ನವದೆಹಲಿ: ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರವಷ್ಟೇ ತಮಗೆ ಕೋವಿಡ್‌-19 ಸೋಂಕು ತಗುಲಿದೆಯೆಂದು ಟ್ವೀಟ್‌ ಮಾಡಿದ್ದ ಜೈನ್‌, ನವದೆಹಲಿಯ ರಾಜೀವ್‌ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದ್ರೆ ಈಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಅವರನ್ನು ಮತ್ತೊಂದು ಕೋವಿಡ್‌-19 ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಲ್ಲಿ ಸತ್ಯೆಂದ್ರ ಜೈನ್‌ ಅವರಿಗೆ ಫ್ಲಾಸ್ಮಾ ಥೆರಪಿ ನೀಡಲಾಗುವುದು ಎಂದು ತಿಳಿದು ಬಂದಿದೆ.

ಇವರಷ್ಟೇ ಅಲ್ಲ, ಆಮ್‌ ಆದಮಿ ಪಕ್ಷದ ಇತರ ಇನ್ನಿಬ್ಬರು ನಾಯಕರೂ ಕೂಡಾ ಕೊರೊನಾ ವೈರಸ್‌ ಸೋಂಕಿತರಾಗಿದ್ದಾರೆಂದು ತಿಳಿದು ಬಂದಿದೆ. ಜತೆಗೆ ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಅರವಿಂದ್‌ ಕೆಜ್ರಿವಾಲ್‌ ಕೋವಿಡ್‌-19 ಟೆಸ್ಟ್‌ಗೆ ಒಳಗಾಗಿದ್ದರು. ಆದ್ರೆ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೊನಾ ಸೋಂಕಿರಲಿಲ್ಲ.

ಆದ್ರೆ ಅವರ ಮತ್ತು ಉಪಮುಖ್ಯ ಮಂತ್ರಿ ಮನೀಷ್‌ ಸಿಸೋಡಿಯಾ ಅವರ ಸಲಹೆಗಾರರಿಗೆ ಕೊರೊನಾ ಸೋಂಕಿರೋದು ಪತ್ತೆಯಗಿದೆ. ಹೀಗಾಗಿ ಈಗ ದೆಹಲಿಯ ಸರ್ಕಾರ ಮತ್ತು ಆಪ್‌ ಪಕ್ಷದಲ್ಲಿ ಆತಂಕದರ ವಾತಾವರಣ ಮನೆ ಮಾಡಿದೆ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?