AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್

ಯಾಸಿನ್ ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

Yasin Malik: ಯಾಸಿನ್ ಮಲಿಕ್​​​ಗೆ ನೋಟಿಸ್​​​ ನೀಡಿದ ದೆಹಲಿ ಹೈಕೋರ್ಟ್
ಯಾಸಿನ್ ಮಲಿಕ್
ಅಕ್ಷಯ್​ ಪಲ್ಲಮಜಲು​​
|

Updated on:May 29, 2023 | 3:35 PM

Share

ದೆಹಲಿ: ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್​​​ಗೆ (Yasin Malik) ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಡಿದ ಮನವಿ ನಂತರ ದೆಹಲಿ ಹೈಕೋರ್ಟ್ ಯಾಸಿನ್ ಮಲಿಕ್​​​ಗೆ ನೋಟಿಸ್ ಜಾರಿ ಮಾಡಿದೆ.

ಭಯೋತ್ಪಾದನೆಗೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಕೆಎಲ್​​ಎಫ್ ನಾಯಕನಿಗೆ ಮರಣದಂಡನೆ ವಿಧಿಸುವಂತೆ ತನಿಖಾ ಸಂಸ್ಥೆ ಮಾಡಿದ ಮನವಿಯ ಆಧಾರದ ಮೇಲೆ ಈ ನೋಟಿಸ್​​​ ನೀಡಲಾಗಿದೆ.

ಮಲಿಕ್​​​ಗೆ ಮರಣದಂಡನೆ ವಿಧಿಸಬೇಕೆಂದು ಕೋರಿ ಎನ್​​​​ಐಎ ಶುಕ್ರವಾರ ದೆಹಲಿ ಹೈಕೋರ್ಟ್​​ ಮೊರೆ ಹೋಗಿದ್ದು ಅಂತಹ “ಭೀಕರ ಭಯೋತ್ಪಾದಕ”ಕ್ಕೆ ಮರಣದಂಡನೆ ನೀಡದಿರುವುದು ನ್ಯಾಯದ ತಪ್ಪಿಗೆ ಕಾರಣವಾಗುತ್ತದೆ ಎಂದು ತಿಳಿಸಿದೆ. ಕಳೆದ ವರ್ಷ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಜೆಕೆಎಲ್​​​​ಎಫ್​​​​ ಮುಖ್ಯಸ್ಥರಿಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ವಿಧಿಸಿತ್ತು.

Published On - 1:54 pm, Mon, 29 May 23

Follow Us
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!